ಬ್ರೇಕಿಂಗ್ ನ್ಯೂಸ್
24-03-22 10:17 pm HK Desk news ಕರ್ನಾಟಕ
ಬೆಳಗಾವಿ, ಮಾ.24: ಮಸೀದಿಗಳಲ್ಲಿ ಆಜಾನ್ ಕೂಗುವುದಕ್ಕೆ ಧ್ವನಿವರ್ಧಕ ಬಳಕೆಗೆ ಅವಕಾಶ ಇಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ ಆಜಾನ್ ಕೂಗುವುದಕ್ಕೆ ಬ್ರೇಕ್ ಹಾಕಲು ಬಿಜೆಪಿ ಸರ್ಕಾರಕ್ಕೆ ಆಗಲಿಲ್ಲ. ಕನಿಷ್ಠ ಧ್ವನಿವರ್ಧಕದ ಡೆಸಿಬಲ್ ಕಡಿಮೆ ಮಾಡಲು ಸಾಧ್ಯವಾಗದ ಹೇಡಿಗಳ ಸರ್ಕಾರ ಬಿಜೆಪಿಯದ್ದು ಎಂದು ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 5ಕ್ಕೆ ಎಲ್ಲ ಮಸೀದಿಗಳಲ್ಲಿ ಅಜಾನ್ ಕೂಗುವುದನ್ನು ಧ್ವನಿವರ್ಧಕದಲ್ಲಿ ಬಿತ್ತರಿಸಿ ಸ್ಥಳೀಯರಿಗೆ ತೊಂದರೆ ಕೊಡಲಾಗುತ್ತದೆ. ಇದರಿಂದ ಹಿರಿಯ ನಾಗರಿಕರು ಹಾಗೂ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಈ ಆಜಾನ್ ಶಬ್ದ ನಮ್ಮ ಶಾಸಕರಿಗೆ, ಮಂತ್ರಿಗಳಿಗೆ, ಮುಖ್ಯಮಂತ್ರಿಗೆ ಕೇಳುತ್ತಿಲ್ಲವೇ? ಹಿಜಾಬ್ ವಿಚಾರದಲ್ಲಿ ಕೋರ್ಟ್ ತೀರ್ಪು ಹೇಳುವ ಇವರಿಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಗಮನಕ್ಕೆ ಬಂದಿಲ್ಲವೇ ಎಂದು ಪ್ರಶ್ನಿಸಿದರು.
ಮುಸ್ಲಿಮರ ಮೇಲಿನ ಆರ್ಥಿಕ ಬಹಿಷ್ಕಾರಕ್ಕೆ ಬೆಂಬಲ
ಮುಸ್ಲಿಂ ಸಮುದಾಯಕ್ಕೆ ಧಾರ್ಮಿಕ ಕೇಂದ್ರಗಳಲ್ಲಿ ಆರ್ಥಿಕ ಬಹಿಷ್ಕಾರ ಹಾಕುತ್ತಿರುವ ಪ್ರಕ್ರಿಯೆ ಇಡೀ ರಾಜ್ಯಕ್ಕೆ ಹಬ್ಬುತ್ತಿದೆ. ಜಾತ್ರೆಯಲ್ಲಿ ಮುಸ್ಲಿಂ ಅಂಗಡಿ ಇರಬಾರದು ಅನ್ನೋದಕ್ಕೆ ಶ್ರೀರಾಮ ಸೇನೆ ಬೆಂಬಲ ಇದೆ. ರಾಜ್ಯಾದ್ಯಂತ ದೇವಸ್ಥಾನ ಪರಿಸರದಲ್ಲಿ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ ಹಾಕಲು ಶ್ರೀರಾಮ ಸೇನೆ ಆಂದೋಲನ ನಡೆಸಲಿದೆ ಎಂದರು.
ಪಂಡಿತರ ನರಮೇಧದಲ್ಲಿ ಬಿಜೆಪಿಯದ್ದೂ ತಪ್ಪಿದೆ !
ಕಾಶ್ಮೀರದಲ್ಲಿ ಪಂಡಿತರ ಮೇಲೆ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿ ಹಿಂದಿನ ಕೇಂದ್ರ ಸರ್ಕಾರದ್ದೂ ತಪ್ಪಿದೆ. ಆಗ ಕೇಂದ್ರ ಸರ್ಕಾರ ಬಿಜೆಪಿಯ ಭಾಗವಾಗಿದ್ದು, ಹಲವರು ಸಚಿವರಾಗಿದ್ದರು. ಹೀಗಿದ್ದರೂ ಆಗ ಬಿಜೆಪಿ ನಾಯಕರು ಬಾಯಿ ಮುಚ್ಚಿಕೊಂಡು ಕುಳಿತಿದ್ದರು. ಯಾಕೆ ಇವರಿಗೆ ತಡೆಯಲು ಆಗಿರಲಿಲ್ಲ ಎಂದು ಹೇಳಿದರು.
Loudspeaker in Mosques not removed even after BJP party ruling in state slams Pramod Muthalik in Karnataka.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm