ಬ್ರೇಕಿಂಗ್ ನ್ಯೂಸ್
24-03-22 10:17 pm HK Desk news ಕರ್ನಾಟಕ
ಬೆಳಗಾವಿ, ಮಾ.24: ಮಸೀದಿಗಳಲ್ಲಿ ಆಜಾನ್ ಕೂಗುವುದಕ್ಕೆ ಧ್ವನಿವರ್ಧಕ ಬಳಕೆಗೆ ಅವಕಾಶ ಇಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ ಆಜಾನ್ ಕೂಗುವುದಕ್ಕೆ ಬ್ರೇಕ್ ಹಾಕಲು ಬಿಜೆಪಿ ಸರ್ಕಾರಕ್ಕೆ ಆಗಲಿಲ್ಲ. ಕನಿಷ್ಠ ಧ್ವನಿವರ್ಧಕದ ಡೆಸಿಬಲ್ ಕಡಿಮೆ ಮಾಡಲು ಸಾಧ್ಯವಾಗದ ಹೇಡಿಗಳ ಸರ್ಕಾರ ಬಿಜೆಪಿಯದ್ದು ಎಂದು ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 5ಕ್ಕೆ ಎಲ್ಲ ಮಸೀದಿಗಳಲ್ಲಿ ಅಜಾನ್ ಕೂಗುವುದನ್ನು ಧ್ವನಿವರ್ಧಕದಲ್ಲಿ ಬಿತ್ತರಿಸಿ ಸ್ಥಳೀಯರಿಗೆ ತೊಂದರೆ ಕೊಡಲಾಗುತ್ತದೆ. ಇದರಿಂದ ಹಿರಿಯ ನಾಗರಿಕರು ಹಾಗೂ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಈ ಆಜಾನ್ ಶಬ್ದ ನಮ್ಮ ಶಾಸಕರಿಗೆ, ಮಂತ್ರಿಗಳಿಗೆ, ಮುಖ್ಯಮಂತ್ರಿಗೆ ಕೇಳುತ್ತಿಲ್ಲವೇ? ಹಿಜಾಬ್ ವಿಚಾರದಲ್ಲಿ ಕೋರ್ಟ್ ತೀರ್ಪು ಹೇಳುವ ಇವರಿಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಗಮನಕ್ಕೆ ಬಂದಿಲ್ಲವೇ ಎಂದು ಪ್ರಶ್ನಿಸಿದರು.


ಮುಸ್ಲಿಮರ ಮೇಲಿನ ಆರ್ಥಿಕ ಬಹಿಷ್ಕಾರಕ್ಕೆ ಬೆಂಬಲ
ಮುಸ್ಲಿಂ ಸಮುದಾಯಕ್ಕೆ ಧಾರ್ಮಿಕ ಕೇಂದ್ರಗಳಲ್ಲಿ ಆರ್ಥಿಕ ಬಹಿಷ್ಕಾರ ಹಾಕುತ್ತಿರುವ ಪ್ರಕ್ರಿಯೆ ಇಡೀ ರಾಜ್ಯಕ್ಕೆ ಹಬ್ಬುತ್ತಿದೆ. ಜಾತ್ರೆಯಲ್ಲಿ ಮುಸ್ಲಿಂ ಅಂಗಡಿ ಇರಬಾರದು ಅನ್ನೋದಕ್ಕೆ ಶ್ರೀರಾಮ ಸೇನೆ ಬೆಂಬಲ ಇದೆ. ರಾಜ್ಯಾದ್ಯಂತ ದೇವಸ್ಥಾನ ಪರಿಸರದಲ್ಲಿ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ ಹಾಕಲು ಶ್ರೀರಾಮ ಸೇನೆ ಆಂದೋಲನ ನಡೆಸಲಿದೆ ಎಂದರು.

ಪಂಡಿತರ ನರಮೇಧದಲ್ಲಿ ಬಿಜೆಪಿಯದ್ದೂ ತಪ್ಪಿದೆ !
ಕಾಶ್ಮೀರದಲ್ಲಿ ಪಂಡಿತರ ಮೇಲೆ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿ ಹಿಂದಿನ ಕೇಂದ್ರ ಸರ್ಕಾರದ್ದೂ ತಪ್ಪಿದೆ. ಆಗ ಕೇಂದ್ರ ಸರ್ಕಾರ ಬಿಜೆಪಿಯ ಭಾಗವಾಗಿದ್ದು, ಹಲವರು ಸಚಿವರಾಗಿದ್ದರು. ಹೀಗಿದ್ದರೂ ಆಗ ಬಿಜೆಪಿ ನಾಯಕರು ಬಾಯಿ ಮುಚ್ಚಿಕೊಂಡು ಕುಳಿತಿದ್ದರು. ಯಾಕೆ ಇವರಿಗೆ ತಡೆಯಲು ಆಗಿರಲಿಲ್ಲ ಎಂದು ಹೇಳಿದರು.
Loudspeaker in Mosques not removed even after BJP party ruling in state slams Pramod Muthalik in Karnataka.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm