ಬ್ರೇಕಿಂಗ್ ನ್ಯೂಸ್
24-03-22 10:17 pm HK Desk news ಕರ್ನಾಟಕ
ಬೆಳಗಾವಿ, ಮಾ.24: ಮಸೀದಿಗಳಲ್ಲಿ ಆಜಾನ್ ಕೂಗುವುದಕ್ಕೆ ಧ್ವನಿವರ್ಧಕ ಬಳಕೆಗೆ ಅವಕಾಶ ಇಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ ಆಜಾನ್ ಕೂಗುವುದಕ್ಕೆ ಬ್ರೇಕ್ ಹಾಕಲು ಬಿಜೆಪಿ ಸರ್ಕಾರಕ್ಕೆ ಆಗಲಿಲ್ಲ. ಕನಿಷ್ಠ ಧ್ವನಿವರ್ಧಕದ ಡೆಸಿಬಲ್ ಕಡಿಮೆ ಮಾಡಲು ಸಾಧ್ಯವಾಗದ ಹೇಡಿಗಳ ಸರ್ಕಾರ ಬಿಜೆಪಿಯದ್ದು ಎಂದು ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 5ಕ್ಕೆ ಎಲ್ಲ ಮಸೀದಿಗಳಲ್ಲಿ ಅಜಾನ್ ಕೂಗುವುದನ್ನು ಧ್ವನಿವರ್ಧಕದಲ್ಲಿ ಬಿತ್ತರಿಸಿ ಸ್ಥಳೀಯರಿಗೆ ತೊಂದರೆ ಕೊಡಲಾಗುತ್ತದೆ. ಇದರಿಂದ ಹಿರಿಯ ನಾಗರಿಕರು ಹಾಗೂ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಈ ಆಜಾನ್ ಶಬ್ದ ನಮ್ಮ ಶಾಸಕರಿಗೆ, ಮಂತ್ರಿಗಳಿಗೆ, ಮುಖ್ಯಮಂತ್ರಿಗೆ ಕೇಳುತ್ತಿಲ್ಲವೇ? ಹಿಜಾಬ್ ವಿಚಾರದಲ್ಲಿ ಕೋರ್ಟ್ ತೀರ್ಪು ಹೇಳುವ ಇವರಿಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಗಮನಕ್ಕೆ ಬಂದಿಲ್ಲವೇ ಎಂದು ಪ್ರಶ್ನಿಸಿದರು.


ಮುಸ್ಲಿಮರ ಮೇಲಿನ ಆರ್ಥಿಕ ಬಹಿಷ್ಕಾರಕ್ಕೆ ಬೆಂಬಲ
ಮುಸ್ಲಿಂ ಸಮುದಾಯಕ್ಕೆ ಧಾರ್ಮಿಕ ಕೇಂದ್ರಗಳಲ್ಲಿ ಆರ್ಥಿಕ ಬಹಿಷ್ಕಾರ ಹಾಕುತ್ತಿರುವ ಪ್ರಕ್ರಿಯೆ ಇಡೀ ರಾಜ್ಯಕ್ಕೆ ಹಬ್ಬುತ್ತಿದೆ. ಜಾತ್ರೆಯಲ್ಲಿ ಮುಸ್ಲಿಂ ಅಂಗಡಿ ಇರಬಾರದು ಅನ್ನೋದಕ್ಕೆ ಶ್ರೀರಾಮ ಸೇನೆ ಬೆಂಬಲ ಇದೆ. ರಾಜ್ಯಾದ್ಯಂತ ದೇವಸ್ಥಾನ ಪರಿಸರದಲ್ಲಿ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ ಹಾಕಲು ಶ್ರೀರಾಮ ಸೇನೆ ಆಂದೋಲನ ನಡೆಸಲಿದೆ ಎಂದರು.

ಪಂಡಿತರ ನರಮೇಧದಲ್ಲಿ ಬಿಜೆಪಿಯದ್ದೂ ತಪ್ಪಿದೆ !
ಕಾಶ್ಮೀರದಲ್ಲಿ ಪಂಡಿತರ ಮೇಲೆ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿ ಹಿಂದಿನ ಕೇಂದ್ರ ಸರ್ಕಾರದ್ದೂ ತಪ್ಪಿದೆ. ಆಗ ಕೇಂದ್ರ ಸರ್ಕಾರ ಬಿಜೆಪಿಯ ಭಾಗವಾಗಿದ್ದು, ಹಲವರು ಸಚಿವರಾಗಿದ್ದರು. ಹೀಗಿದ್ದರೂ ಆಗ ಬಿಜೆಪಿ ನಾಯಕರು ಬಾಯಿ ಮುಚ್ಚಿಕೊಂಡು ಕುಳಿತಿದ್ದರು. ಯಾಕೆ ಇವರಿಗೆ ತಡೆಯಲು ಆಗಿರಲಿಲ್ಲ ಎಂದು ಹೇಳಿದರು.
Loudspeaker in Mosques not removed even after BJP party ruling in state slams Pramod Muthalik in Karnataka.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am