ಬ್ರೇಕಿಂಗ್ ನ್ಯೂಸ್
26-03-22 03:52 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.26 : ಇಬ್ಬರು ಹೆಂಡತಿಯರು ಮತ್ತು ಮಗನಿಂದ ದೂರವಾಗಿ ಏಕಾಂಗಿ ಜೀವನ ನಡೆಸುತ್ತಿದ್ದ ನಿವೃತ್ತ ನೌಕರನೊಬ್ಬ ಜೀವನದಲ್ಲಿ ಜಿಗುಪ್ಸೆಗೊಂಡು ಅಪಾರ್ಟ್ಮೆಂಟ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಲಹಂಕದಲ್ಲಿ ನಡೆದಿದೆ.
ಸಿಂಗನಾಯಕನಹಳ್ಳಿ ನಿವಾಸಿ ರಾಜೀವ್(62) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಯಲಹಂಕದ ವ್ಹೀಲ್ ಆ್ಯಂಡ್ ಆಕ್ಸಿಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಇವರು ನಿವೃತ್ತರಾಗಿದ್ದರು. ಇಬ್ಬರು ಹೆಂಡತಿಯರಿದ್ದು, ಮೊದಲ ಹೆಂಡತಿ ಕಾರಣಾಂತರದಿಂದ ವಿಚ್ಛೇದನ ಪಡೆದಿದ್ದರು. ಬಳಿಕ ಎರಡನೇ ಮದುವೆಯಾಗಿದ್ದ ರಾಜೀವ್, ಒಬ್ಬ ಮಗನನ್ನು ಹೊಂದಿದ್ದರು. ಬಳಿಕ ಅವರಿಂದಲೂ ದೂರ ಉಳಿದು 4 ತಿಂಗಳಿಂದ ಸಿಂಗನಾಯಕನಹಳ್ಳಿಯ ಗೋದ್ರೇಜ್ ಅಪಾರ್ಟ್ಮೆಂಟ್ನಲ್ಲಿ ಏಕಾಂಗಿಯಾಗಿ ವಾಸ ಮಾಡಿಕೊಂಡಿದ್ದರು.
ರಾಜೀವ್ ಒಂಟಿತನದಿಂದ ಬೇಸತ್ತು ಅಪಾರ್ಟ್ಮೆಂಟ್ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ದುರಂತ ನಡೆದ ಸ್ಥಳಕ್ಕೆ ರಾಜಾನುಕುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
A retired employee who has been living alone with two wives and a son has moved to a world that has not been ruled out. An incident occurred at Singhanayakanahalli in Yelahanka in which a man became disgusted with life and jumped out of an apartment. Rajeev (62) is a suicidal man.He was retired from work at Yelhanka Wheel and Axel Company. In addition, he has two wives, with the first wife divorced. He is married second and has a son. He stayed away from Godrej apartments in Singanayaka Nahalli for 4 months.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm