ಬ್ರೇಕಿಂಗ್ ನ್ಯೂಸ್
26-03-22 05:08 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.26: ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಅದನ್ನು ಯಥಾವತ್ ಪಾಲಿಸಲು ರಾಜ್ಯ ಸರಕಾರ ಮುಂದಾಗಿದೆ. ಕೋರ್ಟ್ ತೀರ್ಪು ನೀಡಿದ್ದರೂ ಒಂದೆಡೆ ಅದನ್ನು ಪಾಲಿಸಲು ಮೀನಮೇಷ ಎಣಿಸುತ್ತಿರುವ ಪ್ರಸಂಗ ನಡೆಯುತ್ತಿರುವಾಗಲೇ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕುಳಿತುಕೊಳ್ಳುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕೆಂದು ಸುತ್ತೋಲೆ ಹೊರಡಿಸಿದೆ.
ಮಾ.28ರಿಂದ ಎಪ್ರಿಲ್ 11ರ ವರೆಗೆ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ಆಯಾ ಶಾಲೆಗಳ ನಿಗದಿತ ಸಮವಸ್ತ್ರ ಧರಿಸಿಯೇ ಬರಬೇಕೆಂದು ಎಲ್ಲ ಶಾಲೆಗಳಿಗೂ ಸುತ್ತೋಲೆ ಹೊರಡಿಸಿದೆ. ಸರಕಾರಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿಗದಿಪಡಿಸಿದ ಸಮವಸ್ತ್ರ ಧರಿಸಬೇಕು. ಇದೇ ವೇಳೆ, ಖಾಸಗಿ ಶಾಲಾಡಳಿತಗಳಲ್ಲಿಯೂ ಆಡಳಿತ ಸೂಚಿಸಿದ ಸಮವಸ್ತ್ರ ಧರಿಸಿ ಬರಬೇಕು ಎಂದು ಸುತ್ತೋಲೆಯಲ್ಲಿ ಉಲ್ಲೇಖ ಮಾಡಿದೆ.
ಅಲ್ಲದೆ, ಇತ್ತೀಚೆಗೆ ಹೈಕೋರ್ಟ್ ಸಮವಸ್ತ್ರದ ಕುರಿತು ನೀಡಿರುವ ತೀರ್ಪು ಸರಕಾರ ಈ ಹಿಂದೆ ನೀಡಿದ್ದ ಆದೇಶಗಳನ್ನು ಎತ್ತಿ ಹಿಡಿದಿದೆ ಎನ್ನುವುದನ್ನೂ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ರಾಜ್ಯದಲ್ಲಿ 80 ಸಾವಿರಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗಿದ್ದಾರೆ. ಕೆಲವು ಕಡೆ 600-700 ಮಂದಿ ಅಷ್ಟೇ ಶಾಲೆಗಳಿಗೆ ಬರದೆ ಗೈರಾಗಿದ್ದಾರೆ. ಹೀಗಾಗಿ ಸಮವಸ್ತ್ರ ಧರಿಸಬೇಕೆಂಬ ಸರಕಾರದ ಸೂಚನೆಗೆ ಹೆಚ್ಚಿನ ಜನ ಬೆಂಬಲ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.
Students wearing hijab will not be allowed to sit for exams which will conclude on April 22. The government has also said that wearing a mask is not mandatory. Going by the recent judgement by the Karnataka High Court on the hijab row, the Karnataka Secondary Education Examination Board (KSEEB) has instructed all students appearing for the exams to stick to the court order on uniform.
10-08-25 01:57 pm
Bangalore Correspondent
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 02:26 pm
Mangalore Correspondent
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm