ಬ್ರೇಕಿಂಗ್ ನ್ಯೂಸ್
26-03-22 06:32 pm HK Desk news ಕರ್ನಾಟಕ
ಮೈಸೂರು, ಮಾ.26 : ಸ್ವಾಮೀಜಿಗಳ ಶಿರವಸ್ತ್ರದ ಹೇಳಿಕೆ ವಿವಾದ ಆಗಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಧ್ಯಮದವರ ಮೇಲೆ ಗರಂ ಆಗಿದ್ದಾರೆ. ನೀವೇ ಪ್ರಶ್ನೆ ಕೇಳಿ, ನೀವೇ ವಿವಾದ ಮಾಡುತ್ತೀರಲ್ಲಾ ಎಂದು ಮರು ಪ್ರಶ್ನೆ ಹಾಕಿದ್ದಾರೆ.
ನಾನು ಸ್ವಾಮೀಜಿಗಳ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ. ನಾನು ನಿನ್ನೆ ಹಿಜಾಬ್ ಪದವೇ ಬಳಸಿಲ್ಲ. ಹಿಜಾಬ್ ಗೂ ದುಪ್ಪಟಕ್ಕೂ ವ್ಯತ್ಯಾಸ ಗೊತ್ತಿಲ್ವಾ ನಿಮಗೆ.? ಹಿಜಾಬೇ ಬೇರೆ, ದುಪ್ಪಟವೇ ಬೇರೆ. ಜನ ಸಾರ್ವಜನಿಕವಾಗಿ ಯಾವ ಯಾವ ವಸ್ತ್ರ ಬಳಸುತ್ತಾರೆಂದು ಹೇಳಿದ್ದೇನೆ. ಇದನ್ನು ಯಾವುದಕ್ಕೋ ನೀವು ಲಿಂಕ್ ಮಾಡಿ ವಿವಾದ ಸ್ಪಷ್ಠಿಸಿದ್ದೀರಿ ಎಂದು ಟೀಕಿಸಿದ್ದಾರೆ.
ನನಗೆ ಹಿಂದಿನಿಂದಲೂ ಸ್ವಾಮೀಜಿಗಳ ಮೇಲೆ ಅಪಾರ ಗೌರವವಿದೆ. ನಾನು ಮಠಗಳ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ. ದುಪ್ಪಟ್ಟ ಹಾಕಿಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶ ಕೊಡಿ ಅಂತ ಕೇಳಿದ್ದೇನೆ. ನಾನು ಸಮವಸ್ತ್ರದ ವಿರೋಧಿ ಅಲ್ಲ. ಸಮವಸ್ತ್ರದ ಜೊತೆ ಅದೇ ಬಣ್ಣದ ದುಪ್ಪಟ್ಟಾಕ್ಕೆ ಅವಕಾಶ ನೀಡಿ ಅಂತ ಕೇಳಿದ್ದೇನೆ, ಇದರಲ್ಲಿ ತಪ್ಪೇನಿದೆ. ನಾನು ಸಲಹೆ ಕೊಟ್ಟಿದ್ದೇನೆ. ಸ್ವೀಕರಿಸುವುದು, ಬಿಡುವುದು ಸರ್ಕಾರಕ್ಕೆ ಬಿಟ್ಟಿದ್ದು ಎಂದು ಮಾಧ್ಯಮಗಳ ಪ್ರಶ್ನೆಗೆ ಫುಲ್ ಗರಂ ಆಗಿಯೇ ಉತ್ತರ ಕೊಟ್ಟಿದ್ದಾರೆ.
Opposition leader Siddaramaiah today issued a statement in opposition to the High Court's ruling on the issue of Hijab by Muslim students. That said. The speech has sparked controversy across the state, with many Swamiji responding. Meanwhile , former CM Siddaramaiah has tweeted his statement comparing Swamiji's clothes to hijabs .
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm