ಬ್ರೇಕಿಂಗ್ ನ್ಯೂಸ್
26-03-22 06:32 pm HK Desk news ಕರ್ನಾಟಕ
ಮೈಸೂರು, ಮಾ.26 : ಸ್ವಾಮೀಜಿಗಳ ಶಿರವಸ್ತ್ರದ ಹೇಳಿಕೆ ವಿವಾದ ಆಗಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಧ್ಯಮದವರ ಮೇಲೆ ಗರಂ ಆಗಿದ್ದಾರೆ. ನೀವೇ ಪ್ರಶ್ನೆ ಕೇಳಿ, ನೀವೇ ವಿವಾದ ಮಾಡುತ್ತೀರಲ್ಲಾ ಎಂದು ಮರು ಪ್ರಶ್ನೆ ಹಾಕಿದ್ದಾರೆ.
ನಾನು ಸ್ವಾಮೀಜಿಗಳ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ. ನಾನು ನಿನ್ನೆ ಹಿಜಾಬ್ ಪದವೇ ಬಳಸಿಲ್ಲ. ಹಿಜಾಬ್ ಗೂ ದುಪ್ಪಟಕ್ಕೂ ವ್ಯತ್ಯಾಸ ಗೊತ್ತಿಲ್ವಾ ನಿಮಗೆ.? ಹಿಜಾಬೇ ಬೇರೆ, ದುಪ್ಪಟವೇ ಬೇರೆ. ಜನ ಸಾರ್ವಜನಿಕವಾಗಿ ಯಾವ ಯಾವ ವಸ್ತ್ರ ಬಳಸುತ್ತಾರೆಂದು ಹೇಳಿದ್ದೇನೆ. ಇದನ್ನು ಯಾವುದಕ್ಕೋ ನೀವು ಲಿಂಕ್ ಮಾಡಿ ವಿವಾದ ಸ್ಪಷ್ಠಿಸಿದ್ದೀರಿ ಎಂದು ಟೀಕಿಸಿದ್ದಾರೆ.
ನನಗೆ ಹಿಂದಿನಿಂದಲೂ ಸ್ವಾಮೀಜಿಗಳ ಮೇಲೆ ಅಪಾರ ಗೌರವವಿದೆ. ನಾನು ಮಠಗಳ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ. ದುಪ್ಪಟ್ಟ ಹಾಕಿಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶ ಕೊಡಿ ಅಂತ ಕೇಳಿದ್ದೇನೆ. ನಾನು ಸಮವಸ್ತ್ರದ ವಿರೋಧಿ ಅಲ್ಲ. ಸಮವಸ್ತ್ರದ ಜೊತೆ ಅದೇ ಬಣ್ಣದ ದುಪ್ಪಟ್ಟಾಕ್ಕೆ ಅವಕಾಶ ನೀಡಿ ಅಂತ ಕೇಳಿದ್ದೇನೆ, ಇದರಲ್ಲಿ ತಪ್ಪೇನಿದೆ. ನಾನು ಸಲಹೆ ಕೊಟ್ಟಿದ್ದೇನೆ. ಸ್ವೀಕರಿಸುವುದು, ಬಿಡುವುದು ಸರ್ಕಾರಕ್ಕೆ ಬಿಟ್ಟಿದ್ದು ಎಂದು ಮಾಧ್ಯಮಗಳ ಪ್ರಶ್ನೆಗೆ ಫುಲ್ ಗರಂ ಆಗಿಯೇ ಉತ್ತರ ಕೊಟ್ಟಿದ್ದಾರೆ.
Opposition leader Siddaramaiah today issued a statement in opposition to the High Court's ruling on the issue of Hijab by Muslim students. That said. The speech has sparked controversy across the state, with many Swamiji responding. Meanwhile , former CM Siddaramaiah has tweeted his statement comparing Swamiji's clothes to hijabs .
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm