ಬ್ರೇಕಿಂಗ್ ನ್ಯೂಸ್
26-03-22 10:55 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.26: ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸಿ ಬಂದು ಬೆಳಗ್ಗೆ ಮತ್ತೆ ಜಿಮ್ ಸೆಂಟರಿನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಯುವತಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮಲ್ಲೇಶಪಾಳ್ಯದಲ್ಲಿ ನಡೆದಿದೆ.
ಮಂಗಳೂರು ಮೂಲದ ಯುವತಿ ವಿನಯ ಕುಮಾರಿ(30) ಮೃತ ಯುವತಿ. ಈಕೆಯ ಕುಟುಂಬಸ್ಥರು ಮಂಗಳೂರಿನಲ್ಲಿ ವಾಸವಿದ್ದಾರೆ. ಬೆಂಗಳೂರಿನಲ್ಲಿ ಐಡಿಸಿ ಕಂಪನಿಯಲ್ಲಿ ಬ್ಯಾಗ್ರೌಂಡ್ ವೆರಿಫಯರ್ ಆಗಿ ಕೆಲಸ ಮಾಡುತ್ತಿದ್ದು ಒಬ್ಬಂಟಿಯಾಗೇ ವಾಸವಿದ್ದರು. ಶುಕ್ರವಾರ ರಾತ್ರಿ ನೈಟ್ ಶಿಫ್ಟ್ ಮುಗಿಸಿಕೊಂಡು ಬಂದಿದ್ದರು. ಎಂದಿನಂತೆ ಜಿಮ್ ನಲ್ಲಿ ವರ್ಕೌಟ್ ಮಾಡಲು ಹೋಗಿದ್ದು, ಅಲ್ಲಿ ಅಭ್ಯಾಸ ನಿರತವಾಗಿದ್ದಾಗಲೇ ಹಿಂಭಾಗಕ್ಕೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಯುವತಿ ಅವಿವಾಹಿತರಾಗಿದ್ದರು.
ಮನೆ ಮಾಲೀಕ ಮಹಿಳೆ ಜಯಮ್ಮ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಎರಡು ವರ್ಷಗಳಿಂದ ನಮ್ಮಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ಯಾವುದೋ ಕಂಪನಿಯಲ್ಲಿ ಕೆಲಸ ಮಾಡ್ತೀನಿ ಎನ್ನುತ್ತಿದ್ದರು. ದಿನವೂ ಬೆಳಗ್ಗೆ ಆರು ಗಂಟೆಗೆ ಜಿಮ್ ಹೋಗಿ ಎಂಟು ಗಂಟೆಗೆ ಬರುತ್ತಿದ್ದರು. ಇವತ್ತು ಕೂಡ ಜಿಮ್ ಹೋಗಿದ್ದರು. ಹೀಗಾಗಿದೆ ಅಂತ ಸುದ್ದಿ ಬಂತು. ವಿಷಯ ತಿಳಿದು ಆಸ್ಪತ್ರೆಗೆ ನೋಡೋಕೆ ಬಂದೀನಿ ಎಂದು ಹೇಳಿದ್ದಾರೆ.
Mangalorean 30 year old woman dies at gym during workout in Bangalore. The deceased has been identified as Vinayakumari.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm