ಬ್ರೇಕಿಂಗ್ ನ್ಯೂಸ್
26-03-22 10:55 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.26: ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸಿ ಬಂದು ಬೆಳಗ್ಗೆ ಮತ್ತೆ ಜಿಮ್ ಸೆಂಟರಿನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಯುವತಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮಲ್ಲೇಶಪಾಳ್ಯದಲ್ಲಿ ನಡೆದಿದೆ.
ಮಂಗಳೂರು ಮೂಲದ ಯುವತಿ ವಿನಯ ಕುಮಾರಿ(30) ಮೃತ ಯುವತಿ. ಈಕೆಯ ಕುಟುಂಬಸ್ಥರು ಮಂಗಳೂರಿನಲ್ಲಿ ವಾಸವಿದ್ದಾರೆ. ಬೆಂಗಳೂರಿನಲ್ಲಿ ಐಡಿಸಿ ಕಂಪನಿಯಲ್ಲಿ ಬ್ಯಾಗ್ರೌಂಡ್ ವೆರಿಫಯರ್ ಆಗಿ ಕೆಲಸ ಮಾಡುತ್ತಿದ್ದು ಒಬ್ಬಂಟಿಯಾಗೇ ವಾಸವಿದ್ದರು. ಶುಕ್ರವಾರ ರಾತ್ರಿ ನೈಟ್ ಶಿಫ್ಟ್ ಮುಗಿಸಿಕೊಂಡು ಬಂದಿದ್ದರು. ಎಂದಿನಂತೆ ಜಿಮ್ ನಲ್ಲಿ ವರ್ಕೌಟ್ ಮಾಡಲು ಹೋಗಿದ್ದು, ಅಲ್ಲಿ ಅಭ್ಯಾಸ ನಿರತವಾಗಿದ್ದಾಗಲೇ ಹಿಂಭಾಗಕ್ಕೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಯುವತಿ ಅವಿವಾಹಿತರಾಗಿದ್ದರು.
ಮನೆ ಮಾಲೀಕ ಮಹಿಳೆ ಜಯಮ್ಮ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಎರಡು ವರ್ಷಗಳಿಂದ ನಮ್ಮಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ಯಾವುದೋ ಕಂಪನಿಯಲ್ಲಿ ಕೆಲಸ ಮಾಡ್ತೀನಿ ಎನ್ನುತ್ತಿದ್ದರು. ದಿನವೂ ಬೆಳಗ್ಗೆ ಆರು ಗಂಟೆಗೆ ಜಿಮ್ ಹೋಗಿ ಎಂಟು ಗಂಟೆಗೆ ಬರುತ್ತಿದ್ದರು. ಇವತ್ತು ಕೂಡ ಜಿಮ್ ಹೋಗಿದ್ದರು. ಹೀಗಾಗಿದೆ ಅಂತ ಸುದ್ದಿ ಬಂತು. ವಿಷಯ ತಿಳಿದು ಆಸ್ಪತ್ರೆಗೆ ನೋಡೋಕೆ ಬಂದೀನಿ ಎಂದು ಹೇಳಿದ್ದಾರೆ.
Mangalorean 30 year old woman dies at gym during workout in Bangalore. The deceased has been identified as Vinayakumari.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm