ಬ್ರೇಕಿಂಗ್ ನ್ಯೂಸ್
26-03-22 10:55 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.26: ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸಿ ಬಂದು ಬೆಳಗ್ಗೆ ಮತ್ತೆ ಜಿಮ್ ಸೆಂಟರಿನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಯುವತಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮಲ್ಲೇಶಪಾಳ್ಯದಲ್ಲಿ ನಡೆದಿದೆ.
ಮಂಗಳೂರು ಮೂಲದ ಯುವತಿ ವಿನಯ ಕುಮಾರಿ(30) ಮೃತ ಯುವತಿ. ಈಕೆಯ ಕುಟುಂಬಸ್ಥರು ಮಂಗಳೂರಿನಲ್ಲಿ ವಾಸವಿದ್ದಾರೆ. ಬೆಂಗಳೂರಿನಲ್ಲಿ ಐಡಿಸಿ ಕಂಪನಿಯಲ್ಲಿ ಬ್ಯಾಗ್ರೌಂಡ್ ವೆರಿಫಯರ್ ಆಗಿ ಕೆಲಸ ಮಾಡುತ್ತಿದ್ದು ಒಬ್ಬಂಟಿಯಾಗೇ ವಾಸವಿದ್ದರು. ಶುಕ್ರವಾರ ರಾತ್ರಿ ನೈಟ್ ಶಿಫ್ಟ್ ಮುಗಿಸಿಕೊಂಡು ಬಂದಿದ್ದರು. ಎಂದಿನಂತೆ ಜಿಮ್ ನಲ್ಲಿ ವರ್ಕೌಟ್ ಮಾಡಲು ಹೋಗಿದ್ದು, ಅಲ್ಲಿ ಅಭ್ಯಾಸ ನಿರತವಾಗಿದ್ದಾಗಲೇ ಹಿಂಭಾಗಕ್ಕೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಯುವತಿ ಅವಿವಾಹಿತರಾಗಿದ್ದರು.
ಮನೆ ಮಾಲೀಕ ಮಹಿಳೆ ಜಯಮ್ಮ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಎರಡು ವರ್ಷಗಳಿಂದ ನಮ್ಮಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ಯಾವುದೋ ಕಂಪನಿಯಲ್ಲಿ ಕೆಲಸ ಮಾಡ್ತೀನಿ ಎನ್ನುತ್ತಿದ್ದರು. ದಿನವೂ ಬೆಳಗ್ಗೆ ಆರು ಗಂಟೆಗೆ ಜಿಮ್ ಹೋಗಿ ಎಂಟು ಗಂಟೆಗೆ ಬರುತ್ತಿದ್ದರು. ಇವತ್ತು ಕೂಡ ಜಿಮ್ ಹೋಗಿದ್ದರು. ಹೀಗಾಗಿದೆ ಅಂತ ಸುದ್ದಿ ಬಂತು. ವಿಷಯ ತಿಳಿದು ಆಸ್ಪತ್ರೆಗೆ ನೋಡೋಕೆ ಬಂದೀನಿ ಎಂದು ಹೇಳಿದ್ದಾರೆ.
Mangalorean 30 year old woman dies at gym during workout in Bangalore. The deceased has been identified as Vinayakumari.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 03:22 pm
HK News Staffer
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm