ಬ್ರೇಕಿಂಗ್ ನ್ಯೂಸ್
27-03-22 01:16 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.27: ಹೈಕೋರ್ಟ್ ತೀರ್ಪು ಹೊರತಾಗಿಯೂ ಕಾಲೇಜು ಶಿಕ್ಷಣದಿಂದ ದೂರ ಉಳಿದಿರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಲಹೆ ನೀಡಿದ್ದಾರೆ. ಶಿಕ್ಷಣ ಮತ್ತು ನಿಮ್ಮ ಭವಿಷ್ಯ ಮುಖ್ಯ. ಹಾಗಾಗಿ ಹಿಜಾಬ್ ವಿಚಾರದಲ್ಲಿ ನಿಮ್ಮ ಶಿಕ್ಷಣಕ್ಕೆ ಕುಂದು ತರುವ ಕೆಲಸ ಮಾಡಬೇಡಿ ಎಂದು ಸಲಹೆ ಮಾಡಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ ಎಂದು ರಾಜ್ಯ ಸರಕಾರ ಸುತ್ತೋಲೆ ಬಿಡುಗಡೆ ಮಾಡಿದ್ದರಿಂದ ಡಿಕೆಶಿ ಈ ಸಲಹೆ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ಡಿಕೆಶಿ, ಶಾಲಾ ಶಿಕ್ಷಕರು ಕೂಡ ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಕೂರಿಸಿ ಮನವೊಲಿಕೆ ಮಾಡಬೇಕು. ಹೈಕೋರ್ಟ್ ತೀರ್ಪು ನೀಡಿದರೂ, ಕೆಲವು ವಿದ್ಯಾರ್ಥಿನಿಯರು, ಪೋಷಕರು ತೀರ್ಪಿನ ಬಗ್ಗೆ ಅಸಮಾಧಾನ ಹೊಂದಿದ್ದಾರೆ. ಸದ್ಯಕ್ಕೆ ಈ ವಿಚಾರ ಸುಪ್ರೀಂ ಕೋರ್ಟಿನಲ್ಲಿದ್ದು, ಮುಂದೆ ಬೇರೆ ರೀತಿಯ ತೀರ್ಪು ಬರುವುದಕ್ಕೂ ಅವಕಾಶ ಇರುತ್ತದೆ. ಯಾವುದಕ್ಕೂ ಕಾಯಬೇಕಾಗುತ್ತದೆ. ಹಾಗೆಂದು ಹಿಜಾಬ್ ವಿಚಾರದಲ್ಲಿ ಒಂದೇ ವಿಚಾರಕ್ಕೆ ಅಂಟಿಕೊಂಡು ಕುಳಿತರೆ ತಮ್ಮ ಭವಿಷ್ಯವೇ ಹಾಳಾಗುತ್ತದೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಸಮವಸ್ತ್ರದ ಬಣ್ಣದ ಶಾಲನ್ನೇ ತಲೆಗೆ ಹಾಕಿಕೊಂಡು ಬರಲಿ ಎಂಬ ಹೇಳಿಕೆಯ ಬಗ್ಗೆ ಕೇಳಿದ್ದಕ್ಕೆ, ಸಂವಿಧಾನ ಏನು ಹೇಳುತ್ತದೋ ಅದು ಎಲ್ಲರಿಗೂ ಅನ್ವಯ ಎಂದು ಹೇಳಿದರು. ಹಿಜಾಬ್ ವಿಚಾರದಲ್ಲಿ ವಿದ್ಯಾರ್ಥಿನಿಯರ ಭವಿಷ್ಯ ಹಾಳು ಮಾಡುವುದಕ್ಕಿಂತ ಕುಳಿತು ಸಮಸ್ಯೆ ಬಗೆಹರಿಸುವುದು ಒಳ್ಳೆಯದು. ಇದಕ್ಕಾಗಿ ಸರಕಾರ ನಡೆಸುವ ಮಂದಿ ವಿದ್ಯಾರ್ಥಿನಿಯರ ಮನವೊಲಿಸುವ ಕೆಲಸ ಮಾಡಬೇಕು. ಅಧಿಕಾರಿಗಳು, ಪೋಷಕರು, ಕಾಲೇಜು ಆಡಳಿತಗಳು ಪಟ್ಟು ಹಿಡಿದು ಕುಳಿತಿರುವ ವಿದ್ಯಾರ್ಥಿಗಳನ್ನು ಮನವೊಲಿಸಬೇಕು ಎಂದು ಹೇಳಿದರು.
Karnataka Congress President D.K. Shivakumar on Saturday urged parents and the BJP government in the state to convince the students about the court verdict on hijab to ensure that their careers are not ruined.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 06:54 pm
Mangalore Correspondent
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
17-09-25 06:04 pm
Mangalore Correspondent
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm