ಬ್ರೇಕಿಂಗ್ ನ್ಯೂಸ್
27-03-22 01:16 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.27: ಹೈಕೋರ್ಟ್ ತೀರ್ಪು ಹೊರತಾಗಿಯೂ ಕಾಲೇಜು ಶಿಕ್ಷಣದಿಂದ ದೂರ ಉಳಿದಿರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಲಹೆ ನೀಡಿದ್ದಾರೆ. ಶಿಕ್ಷಣ ಮತ್ತು ನಿಮ್ಮ ಭವಿಷ್ಯ ಮುಖ್ಯ. ಹಾಗಾಗಿ ಹಿಜಾಬ್ ವಿಚಾರದಲ್ಲಿ ನಿಮ್ಮ ಶಿಕ್ಷಣಕ್ಕೆ ಕುಂದು ತರುವ ಕೆಲಸ ಮಾಡಬೇಡಿ ಎಂದು ಸಲಹೆ ಮಾಡಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ ಎಂದು ರಾಜ್ಯ ಸರಕಾರ ಸುತ್ತೋಲೆ ಬಿಡುಗಡೆ ಮಾಡಿದ್ದರಿಂದ ಡಿಕೆಶಿ ಈ ಸಲಹೆ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ಡಿಕೆಶಿ, ಶಾಲಾ ಶಿಕ್ಷಕರು ಕೂಡ ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಕೂರಿಸಿ ಮನವೊಲಿಕೆ ಮಾಡಬೇಕು. ಹೈಕೋರ್ಟ್ ತೀರ್ಪು ನೀಡಿದರೂ, ಕೆಲವು ವಿದ್ಯಾರ್ಥಿನಿಯರು, ಪೋಷಕರು ತೀರ್ಪಿನ ಬಗ್ಗೆ ಅಸಮಾಧಾನ ಹೊಂದಿದ್ದಾರೆ. ಸದ್ಯಕ್ಕೆ ಈ ವಿಚಾರ ಸುಪ್ರೀಂ ಕೋರ್ಟಿನಲ್ಲಿದ್ದು, ಮುಂದೆ ಬೇರೆ ರೀತಿಯ ತೀರ್ಪು ಬರುವುದಕ್ಕೂ ಅವಕಾಶ ಇರುತ್ತದೆ. ಯಾವುದಕ್ಕೂ ಕಾಯಬೇಕಾಗುತ್ತದೆ. ಹಾಗೆಂದು ಹಿಜಾಬ್ ವಿಚಾರದಲ್ಲಿ ಒಂದೇ ವಿಚಾರಕ್ಕೆ ಅಂಟಿಕೊಂಡು ಕುಳಿತರೆ ತಮ್ಮ ಭವಿಷ್ಯವೇ ಹಾಳಾಗುತ್ತದೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಸಮವಸ್ತ್ರದ ಬಣ್ಣದ ಶಾಲನ್ನೇ ತಲೆಗೆ ಹಾಕಿಕೊಂಡು ಬರಲಿ ಎಂಬ ಹೇಳಿಕೆಯ ಬಗ್ಗೆ ಕೇಳಿದ್ದಕ್ಕೆ, ಸಂವಿಧಾನ ಏನು ಹೇಳುತ್ತದೋ ಅದು ಎಲ್ಲರಿಗೂ ಅನ್ವಯ ಎಂದು ಹೇಳಿದರು. ಹಿಜಾಬ್ ವಿಚಾರದಲ್ಲಿ ವಿದ್ಯಾರ್ಥಿನಿಯರ ಭವಿಷ್ಯ ಹಾಳು ಮಾಡುವುದಕ್ಕಿಂತ ಕುಳಿತು ಸಮಸ್ಯೆ ಬಗೆಹರಿಸುವುದು ಒಳ್ಳೆಯದು. ಇದಕ್ಕಾಗಿ ಸರಕಾರ ನಡೆಸುವ ಮಂದಿ ವಿದ್ಯಾರ್ಥಿನಿಯರ ಮನವೊಲಿಸುವ ಕೆಲಸ ಮಾಡಬೇಕು. ಅಧಿಕಾರಿಗಳು, ಪೋಷಕರು, ಕಾಲೇಜು ಆಡಳಿತಗಳು ಪಟ್ಟು ಹಿಡಿದು ಕುಳಿತಿರುವ ವಿದ್ಯಾರ್ಥಿಗಳನ್ನು ಮನವೊಲಿಸಬೇಕು ಎಂದು ಹೇಳಿದರು.
Karnataka Congress President D.K. Shivakumar on Saturday urged parents and the BJP government in the state to convince the students about the court verdict on hijab to ensure that their careers are not ruined.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am