ಬ್ರೇಕಿಂಗ್ ನ್ಯೂಸ್
22-09-20 09:11 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 22: ಕರ್ನಾಟಕ ಬಂದ್ ಕುರಿತು ನಡೆಯುತ್ತಿದ್ದ ಚರ್ಚೆಗೆ ತೆರೆ ಬಿದ್ದಿದ್ದು, ಶುಕ್ರವಾರ ಕರ್ನಾಟಕ ಬಂದ್ ಇರುವುದಿಲ್ಲ, ಸರ್ಕಾರದ ಮುಂದಿನ ನಡೆ ನೋಡಿಕೊಂಡು ಬಂದ್ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಇಂದು ಜೂಮ್ ಮೀಟಿಂಗ್ನಲ್ಲಿ ವಿವಿಧ ರೈತ ಮುಖಂಡರ ಜೊತೆ ಸಭೆ ನಡೆಸಿದ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸೆಪ್ಟೆಂಬರ್ 25ರಂದು ಕರ್ನಾಟಕ ಬಂದ್ ಇರುವುದಿಲ್ಲ. ಕೇವಲ ರಾಷ್ಟ್ರಿಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳನ್ನು ಬಂದ್ ಮಾಡುತ್ತೇವೆ. ಇದೀಗ ಅಧಿವೇಶನ ನಡೆಯುತ್ತಿದ್ದು, ಸದನಲ್ಲಿ ಈ ಕುರಿತು ಚರ್ಚಿಸಿ ಸರ್ಕಾರ ಬಿಲ್ ಹಿಂಪಡೆಯದಿದ್ದರೆ ಬಂದ್ ದಿನಾಂಕವನ್ನು ಪ್ರಕಟ ಮಾಡುತ್ತೇವೆ ಎಂದರು.
ಅಖಿಲ ಭಾರತೀಯ ಕಿಸಾನ್ ಸಂಘರ್ಷ ಸಮಿತಿ ಬಂದ್ಗೆ ಕರೆ ಕೊಟ್ಟಿದೆ. ಪಂಜಾಬ್ ಹರಿಯಾಣ ಮತ್ತು ಇತರ ರಾಜ್ಯಗಳಲ್ಲಿ ಚಳುವಳಿ ತೀವ್ರವಾಗಿ ನಡೆಯುತ್ತಿದೆ. ಈ ಬಂದ್ಗೆ ನಾವು ಬೆಂಬಲ ಕೊಡುತ್ತೇವೆ. ಕರ್ನಾಟಕ ಸರ್ಕಾರ ಸುಗ್ರೀವಾಜ್ಞೆಯನ್ನು ಕೈಬಿಟ್ಟರೆ ರಾಜ್ಯ ರೈತಸಂಘದಿಂದ ಬಂದ್ ಇರಲ್ಲ. ಒಂದು ವೇಳೆ ಇದೇ ಅಧಿವೇಶನದಲ್ಲಿ ಸುಗ್ರೀವಾಜ್ಞೆ ಜಾರಿಗೆ ತಂದರೆ ಬಂದ್ ಮಾಡುತ್ತೇವೆ. ಪ್ರತಿಭಟನೆ ನೋಡಿ ಯಡಿಯೂರಪ್ಪನವರು ಮನಸ್ಸು ಬದಲಿಸಬಹುದು, ಕಾದುನೋಡುತ್ತೇವೆ ಎಂದು ತಿಳಿಸಿದರು.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am