ಬ್ರೇಕಿಂಗ್ ನ್ಯೂಸ್
29-03-22 12:45 pm HK Desk news ಕರ್ನಾಟಕ
ಮಡಿಕೇರಿ, ಮಾ.29 : ಕಾಳು ಮೆಣಸು ಕೊಯ್ಯುತ್ತಿದ್ದಾಗ ಹುಲಿ ದಾಳಿ ನಡೆಸಿ ವ್ಯಕ್ತಿಯನ್ನು ಸೀಳಿ ಹಾಕಿದ ಘಟನೆ ವಿರಾಜಪೇಟೆ ತಾಲ್ಲೂಕಿನ ರುದ್ರಗುಪ್ಪೆ ಸಮೀಪದ ವಿ. ಬಾಡಗ ಗ್ರಾಮದಲ್ಲಿ ನಡೆದಿದ್ದು ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ತಲೆದೋರಿದೆ.
ಮೃತರನ್ನು ಗದ್ದೆಮನೆ ಗಣೇಶ್ (29) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಘಟನೆ ನಡೆದಿದ್ದು ಗ್ರಾಮಸ್ಥರು, ರೈತ ಸಂಘದ ಪ್ರತಿನಿಧಿಗಳು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಶವ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಕೂಡಲೇ ಹುಲಿಯನ್ನು ಹಿಡಿಯಬೇಕು, ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಭಾರೀ ಜನರು ಸೇರಿದ್ದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.



ಜನರ ಆಕ್ರೋಶದ ಕಾರಣ ಇಂದು ಅರಣ್ಯ ಸಿಬಂದಿ ಸ್ಥಳದಲ್ಲಿ ಸೇರಿದ್ದು ಹುಲಿ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಎರಡು ಸಾಕಾನೆಗಳನ್ನು ಬಳಸಿ ಹುಲಿ ಸೆರೆಗೆ ಕಾರ್ಯಾಚರಣೆ ಆರಂಭಗೊಂಡಿದೆ. ಪಶು ವೈದ್ಯರು, ಅರಿವಳಿಕೆ ಮದ್ದು ನೀಡುವ ವೈದ್ಯರು ಸ್ಥಳಕ್ಕೆ ಬಂದಿದ್ದು ಹುಲಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಗ್ರಾಮಸ್ಥರು ಹುಲಿಯನ್ನು ಕೊಲ್ಲಲು ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ. ಮೃತ ಗಣೇಶ್ ಶವವನ್ನು ಇವತ್ತು ಕೂಡ ಸ್ಥಳದಲ್ಲಿ ಇರಿಸಿದ್ದು ಜನರು ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕಿದ್ದಾರೆ.
Mangalore 29-year-old killed after tiger attack in Madikeri which he was in the fields. The deceased has been identified as Ganesh.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am