ಬ್ರೇಕಿಂಗ್ ನ್ಯೂಸ್
29-03-22 12:45 pm HK Desk news ಕರ್ನಾಟಕ
ಮಡಿಕೇರಿ, ಮಾ.29 : ಕಾಳು ಮೆಣಸು ಕೊಯ್ಯುತ್ತಿದ್ದಾಗ ಹುಲಿ ದಾಳಿ ನಡೆಸಿ ವ್ಯಕ್ತಿಯನ್ನು ಸೀಳಿ ಹಾಕಿದ ಘಟನೆ ವಿರಾಜಪೇಟೆ ತಾಲ್ಲೂಕಿನ ರುದ್ರಗುಪ್ಪೆ ಸಮೀಪದ ವಿ. ಬಾಡಗ ಗ್ರಾಮದಲ್ಲಿ ನಡೆದಿದ್ದು ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ತಲೆದೋರಿದೆ.
ಮೃತರನ್ನು ಗದ್ದೆಮನೆ ಗಣೇಶ್ (29) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಘಟನೆ ನಡೆದಿದ್ದು ಗ್ರಾಮಸ್ಥರು, ರೈತ ಸಂಘದ ಪ್ರತಿನಿಧಿಗಳು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಶವ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಕೂಡಲೇ ಹುಲಿಯನ್ನು ಹಿಡಿಯಬೇಕು, ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಭಾರೀ ಜನರು ಸೇರಿದ್ದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.



ಜನರ ಆಕ್ರೋಶದ ಕಾರಣ ಇಂದು ಅರಣ್ಯ ಸಿಬಂದಿ ಸ್ಥಳದಲ್ಲಿ ಸೇರಿದ್ದು ಹುಲಿ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಎರಡು ಸಾಕಾನೆಗಳನ್ನು ಬಳಸಿ ಹುಲಿ ಸೆರೆಗೆ ಕಾರ್ಯಾಚರಣೆ ಆರಂಭಗೊಂಡಿದೆ. ಪಶು ವೈದ್ಯರು, ಅರಿವಳಿಕೆ ಮದ್ದು ನೀಡುವ ವೈದ್ಯರು ಸ್ಥಳಕ್ಕೆ ಬಂದಿದ್ದು ಹುಲಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಗ್ರಾಮಸ್ಥರು ಹುಲಿಯನ್ನು ಕೊಲ್ಲಲು ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ. ಮೃತ ಗಣೇಶ್ ಶವವನ್ನು ಇವತ್ತು ಕೂಡ ಸ್ಥಳದಲ್ಲಿ ಇರಿಸಿದ್ದು ಜನರು ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕಿದ್ದಾರೆ.
Mangalore 29-year-old killed after tiger attack in Madikeri which he was in the fields. The deceased has been identified as Ganesh.
27-05-26 04:58 pm
HK News Staffer
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm