ಬ್ರೇಕಿಂಗ್ ನ್ಯೂಸ್
29-03-22 10:33 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.29: ರಾಯಚೂರು ನಗರಸಭೆ ಸದಸ್ಯೆ ಮಹಿಳೆಯನ್ನು ರಾಯಚೂರು ಶಾಸಕ ಶಿವರಾಜ ಪಾಟೀಲ್ ಕಿಡ್ನಾಪ್ ಮಾಡಿದ್ದಾಗಿ ಪೊಲೀಸ್ ದೂರು ನೀಡಲಾಗಿದೆ.
ರಾಯಚೂರು ನಗರಸಭೆ ಸದಸ್ಯೆ ಶೈನಾಜ್ ಬೇಗಂ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಬೆಳಗ್ಗೆ 5 ಗಂಟೆಗೆ ಇನೋವಾ ಕಾರಿನಲ್ಲಿ ಬಂದಿದ್ದ ತಂಡ ಬೇಗಂ ಅವರನ್ನ ಕಿಡ್ನಾಪ್ ಮಾಡಿದ್ದಾರೆಂದು ಆರೋಪ ಕೇಳಿಬಂದಿದೆ.
ರಾಯಚೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಮಾ.30 ರಂದು ಚುನಾವಣೆ ನಡೆಯಲಿದೆ. ಶೈನಾಜ್ ಬೇಗಂ ರಾಯಚೂರು ನಗರಸಭೆಯ 26ನೇ ವಾರ್ಡ್ ಸದಸ್ಯೆಯಾಗಿದ್ದು ಅಧ್ಯಕ್ಷ ಚುನಾವಣೆಗೆ ಗೈರಾಗುವಂತೆ ಮಾಡಲು ಕಿಡ್ನಾಪ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಶಾಸಕ ಶಿವರಾಜ್ ಪಾಟೀಲ್ ಕಡೆಯವರು ತಾಯಿಯನ್ನು ಕಿಡ್ನಾಪ್ ಮಾಡಿದ್ದಾಗಿ ಬೇಗಂ ಪುತ್ರ ಬೆಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.
ನನ್ನ ತಾಯಿಗೆ ಮತ್ತು ನನಗೆ ಏನಾದ್ರೂ ಆದರೆ ಶಾಸಕ ಶಿವರಾಜ್ ಪಾಟೀಲ್ ನೇರ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ. ತಾಯಿಯನ್ನ ಶಾಸಕರ ಬೆಂಬಲಿಗರ ಕೈಯಿಂದ ರಕ್ಷಿಸುವಂತೆ ವಕೀಲರ ಜೊತೆಗೆ ಬಂದ ಬೇಗಂ ಪುತ್ರ ಮನವಿ ಮಾಡಿದ್ದಾರೆ.
Raichur Municipal Council Member Shivaraja Patil has been abducted by a Raichur Municipal Council member.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm