ಬ್ರೇಕಿಂಗ್ ನ್ಯೂಸ್
29-03-22 10:33 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.29: ರಾಯಚೂರು ನಗರಸಭೆ ಸದಸ್ಯೆ ಮಹಿಳೆಯನ್ನು ರಾಯಚೂರು ಶಾಸಕ ಶಿವರಾಜ ಪಾಟೀಲ್ ಕಿಡ್ನಾಪ್ ಮಾಡಿದ್ದಾಗಿ ಪೊಲೀಸ್ ದೂರು ನೀಡಲಾಗಿದೆ.
ರಾಯಚೂರು ನಗರಸಭೆ ಸದಸ್ಯೆ ಶೈನಾಜ್ ಬೇಗಂ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಬೆಳಗ್ಗೆ 5 ಗಂಟೆಗೆ ಇನೋವಾ ಕಾರಿನಲ್ಲಿ ಬಂದಿದ್ದ ತಂಡ ಬೇಗಂ ಅವರನ್ನ ಕಿಡ್ನಾಪ್ ಮಾಡಿದ್ದಾರೆಂದು ಆರೋಪ ಕೇಳಿಬಂದಿದೆ.
ರಾಯಚೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಮಾ.30 ರಂದು ಚುನಾವಣೆ ನಡೆಯಲಿದೆ. ಶೈನಾಜ್ ಬೇಗಂ ರಾಯಚೂರು ನಗರಸಭೆಯ 26ನೇ ವಾರ್ಡ್ ಸದಸ್ಯೆಯಾಗಿದ್ದು ಅಧ್ಯಕ್ಷ ಚುನಾವಣೆಗೆ ಗೈರಾಗುವಂತೆ ಮಾಡಲು ಕಿಡ್ನಾಪ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಶಾಸಕ ಶಿವರಾಜ್ ಪಾಟೀಲ್ ಕಡೆಯವರು ತಾಯಿಯನ್ನು ಕಿಡ್ನಾಪ್ ಮಾಡಿದ್ದಾಗಿ ಬೇಗಂ ಪುತ್ರ ಬೆಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.
ನನ್ನ ತಾಯಿಗೆ ಮತ್ತು ನನಗೆ ಏನಾದ್ರೂ ಆದರೆ ಶಾಸಕ ಶಿವರಾಜ್ ಪಾಟೀಲ್ ನೇರ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ. ತಾಯಿಯನ್ನ ಶಾಸಕರ ಬೆಂಬಲಿಗರ ಕೈಯಿಂದ ರಕ್ಷಿಸುವಂತೆ ವಕೀಲರ ಜೊತೆಗೆ ಬಂದ ಬೇಗಂ ಪುತ್ರ ಮನವಿ ಮಾಡಿದ್ದಾರೆ.
Raichur Municipal Council Member Shivaraja Patil has been abducted by a Raichur Municipal Council member.
07-08-25 05:50 pm
Bangalore Correspondent
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
07-08-25 07:55 pm
Mangalore Correspondent
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
Dharmasthala Temple, NIA, Bomb: ಕುಕ್ಕರ್ ಬಾಂಬ್...
07-08-25 11:19 am
ಧರ್ಮಸ್ಥಳದಲ್ಲಿ ಪರ-ವಿರೋಧ ಗಲಾಟೆ ; ಯೂಟ್ಯೂಬ್, ಮಾಧ್...
06-08-25 11:11 pm
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm