ಬ್ರೇಕಿಂಗ್ ನ್ಯೂಸ್
29-03-22 10:33 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.29: ರಾಯಚೂರು ನಗರಸಭೆ ಸದಸ್ಯೆ ಮಹಿಳೆಯನ್ನು ರಾಯಚೂರು ಶಾಸಕ ಶಿವರಾಜ ಪಾಟೀಲ್ ಕಿಡ್ನಾಪ್ ಮಾಡಿದ್ದಾಗಿ ಪೊಲೀಸ್ ದೂರು ನೀಡಲಾಗಿದೆ.
ರಾಯಚೂರು ನಗರಸಭೆ ಸದಸ್ಯೆ ಶೈನಾಜ್ ಬೇಗಂ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಬೆಳಗ್ಗೆ 5 ಗಂಟೆಗೆ ಇನೋವಾ ಕಾರಿನಲ್ಲಿ ಬಂದಿದ್ದ ತಂಡ ಬೇಗಂ ಅವರನ್ನ ಕಿಡ್ನಾಪ್ ಮಾಡಿದ್ದಾರೆಂದು ಆರೋಪ ಕೇಳಿಬಂದಿದೆ.
ರಾಯಚೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಮಾ.30 ರಂದು ಚುನಾವಣೆ ನಡೆಯಲಿದೆ. ಶೈನಾಜ್ ಬೇಗಂ ರಾಯಚೂರು ನಗರಸಭೆಯ 26ನೇ ವಾರ್ಡ್ ಸದಸ್ಯೆಯಾಗಿದ್ದು ಅಧ್ಯಕ್ಷ ಚುನಾವಣೆಗೆ ಗೈರಾಗುವಂತೆ ಮಾಡಲು ಕಿಡ್ನಾಪ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಶಾಸಕ ಶಿವರಾಜ್ ಪಾಟೀಲ್ ಕಡೆಯವರು ತಾಯಿಯನ್ನು ಕಿಡ್ನಾಪ್ ಮಾಡಿದ್ದಾಗಿ ಬೇಗಂ ಪುತ್ರ ಬೆಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.
ನನ್ನ ತಾಯಿಗೆ ಮತ್ತು ನನಗೆ ಏನಾದ್ರೂ ಆದರೆ ಶಾಸಕ ಶಿವರಾಜ್ ಪಾಟೀಲ್ ನೇರ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ. ತಾಯಿಯನ್ನ ಶಾಸಕರ ಬೆಂಬಲಿಗರ ಕೈಯಿಂದ ರಕ್ಷಿಸುವಂತೆ ವಕೀಲರ ಜೊತೆಗೆ ಬಂದ ಬೇಗಂ ಪುತ್ರ ಮನವಿ ಮಾಡಿದ್ದಾರೆ.
Raichur Municipal Council Member Shivaraja Patil has been abducted by a Raichur Municipal Council member.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm