ಬ್ರೇಕಿಂಗ್ ನ್ಯೂಸ್
29-03-22 10:33 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.29: ರಾಯಚೂರು ನಗರಸಭೆ ಸದಸ್ಯೆ ಮಹಿಳೆಯನ್ನು ರಾಯಚೂರು ಶಾಸಕ ಶಿವರಾಜ ಪಾಟೀಲ್ ಕಿಡ್ನಾಪ್ ಮಾಡಿದ್ದಾಗಿ ಪೊಲೀಸ್ ದೂರು ನೀಡಲಾಗಿದೆ.
ರಾಯಚೂರು ನಗರಸಭೆ ಸದಸ್ಯೆ ಶೈನಾಜ್ ಬೇಗಂ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಬೆಳಗ್ಗೆ 5 ಗಂಟೆಗೆ ಇನೋವಾ ಕಾರಿನಲ್ಲಿ ಬಂದಿದ್ದ ತಂಡ ಬೇಗಂ ಅವರನ್ನ ಕಿಡ್ನಾಪ್ ಮಾಡಿದ್ದಾರೆಂದು ಆರೋಪ ಕೇಳಿಬಂದಿದೆ.
ರಾಯಚೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಮಾ.30 ರಂದು ಚುನಾವಣೆ ನಡೆಯಲಿದೆ. ಶೈನಾಜ್ ಬೇಗಂ ರಾಯಚೂರು ನಗರಸಭೆಯ 26ನೇ ವಾರ್ಡ್ ಸದಸ್ಯೆಯಾಗಿದ್ದು ಅಧ್ಯಕ್ಷ ಚುನಾವಣೆಗೆ ಗೈರಾಗುವಂತೆ ಮಾಡಲು ಕಿಡ್ನಾಪ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಶಾಸಕ ಶಿವರಾಜ್ ಪಾಟೀಲ್ ಕಡೆಯವರು ತಾಯಿಯನ್ನು ಕಿಡ್ನಾಪ್ ಮಾಡಿದ್ದಾಗಿ ಬೇಗಂ ಪುತ್ರ ಬೆಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.
ನನ್ನ ತಾಯಿಗೆ ಮತ್ತು ನನಗೆ ಏನಾದ್ರೂ ಆದರೆ ಶಾಸಕ ಶಿವರಾಜ್ ಪಾಟೀಲ್ ನೇರ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ. ತಾಯಿಯನ್ನ ಶಾಸಕರ ಬೆಂಬಲಿಗರ ಕೈಯಿಂದ ರಕ್ಷಿಸುವಂತೆ ವಕೀಲರ ಜೊತೆಗೆ ಬಂದ ಬೇಗಂ ಪುತ್ರ ಮನವಿ ಮಾಡಿದ್ದಾರೆ.
Raichur Municipal Council Member Shivaraja Patil has been abducted by a Raichur Municipal Council member.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am