ಬ್ರೇಕಿಂಗ್ ನ್ಯೂಸ್
30-03-22 01:10 pm HK Desk news ಕರ್ನಾಟಕ
ಮಂಡ್ಯ, ಮಾ.30: ಕೊಲ್ಲೂರಿನಲ್ಲಿ ಟಿಪ್ಪು ಹೆಸರಿನಲ್ಲಿ ಸಲಾಂ ಆರತಿ ಮಾಡುವುದಕ್ಕೆ ಆಕ್ಷೇಪ ಕೇಳಿಬಂದ ಬೆನ್ನಲ್ಲೇ ಮಂಡ್ಯದ ಮೇಲುಕೋಟೆಯಲ್ಲೂ ಸಲಾಂ ಪೂಜಾ ಪದ್ಧತಿ ಇರುವುದು ಬೆಳಕಿಗೆ ಬಂದಿದೆ. ಮೇಲುಕೋಟೆ ಚೆಲುವನಾರಾಯಣ ದೇವಾಲಯದಲ್ಲಿ ಪ್ರತಿನಿತ್ಯ ದೀವಟಿಗೆ ಸಲಾಂ ಹೆಸರಿನಲ್ಲಿ ಟಿಪ್ಪು ಸ್ಮರಣೆ ನಡೆಯುತ್ತಿದ್ದು ಇದರ ಹೆಸರು ಬದಲಿಸಬೇಕೆಂದು ಹಿಂದು ಸಂಘಟನೆಗಳು ಆಕ್ಷೇಪ ಎತ್ತಿವೆ.
ಮೇಲುಕೋಟೆ ಚೆಲುವನಾರಾಯಣ ದೇವಸ್ಥಾನಕ್ಕೆ ಮೈಸೂರಿನ ರಾಜನಾಗಿದ್ದ ಟಿಪ್ಪು ಅಭಯ ನೀಡಿದ್ದ ಎಂಬ ನೆಪದಲ್ಲಿ ಆತನ ಹೆಸರಿನಲ್ಲಿ ದೀವಟಿಗೆ ಸಲಾಂ ಎಂದು ಪ್ರತಿನಿತ್ಯ ಪೂಜೆ ನಡೆಯುತ್ತದೆ. ಹಿಂದಿನಿಂದಲೂ ಪಾರಂಪರಿಕವಾಗಿ ನಡೆದು ಬಂದಿದ್ದ ಸಂಧ್ಯಾರತಿಯನ್ನೇ ದೀವಟಿಗೆ ಸಲಾಂ ಎಂದು ಟಿಪ್ಪು ಕಾಲದಲ್ಲಿ ಆತನ ಅಣತಿಯಂತೆ ಬದಲಾವಣೆ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ಇದೀಗ ಕೊಲ್ಲೂರಿನಲ್ಲಿ ಸಲಾಂ ಆರತಿ ಹೆಸರು ಬದಲಿಸಬೇಕೆಂಬ ಆಗ್ರಹ ಕೇಳಿಬಂದ ಬೆನ್ನಲ್ಲೇ ಮಂಡ್ಯ ಜಿಲ್ಲೆಯ ಹಿಂದು ಸಂಘಟನೆಗಳ ನಾಯಕರು, ಧಾರ್ಮಿಕ ಪರಿಷತ್ ನಾಯಕರು ಮೇಲುಕೋಟೆಯ ದೀವಟಿಗೆ ಸಲಾಂ ಆರತಿಯನ್ನು ಒಂದೋ ನಿಲ್ಲಿಸಬೇಕು, ಇಲ್ಲವೇ ಅದರ ಹೆಸರು ಬದಲಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.
ಈ ಬಗ್ಗೆ ಮಂಡ್ಯ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿರುವ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರು, ಹೆಸರು ಬದಲಾವಣೆಗೆ ಒತ್ತಾಯಿಸಿದ್ದಾರೆ. ಹಿಂದು ಸಂಪ್ರದಾಯದಲ್ಲಿ ಸಲಾಂ ಹೆಸರಿನ ಆರತಿಗೆ ಅವಕಾಶ ಇಲ್ಲ. ಅನ್ಯಧರ್ಮದ ದೇವರು, ರಾಜನ ಹೆಸರಿನಲ್ಲಿ ಪೂಜೆ ನಡೆಸೋದು ಬೇಡ. ಹಾಗಾಗಿ ದೀವಟಿಗೆ ಸಲಾಂ ಎನ್ನುವ ಪೂಜಾ ಪದ್ಧತಿಯನ್ನು ಬದಲಿಸುವಂತೆ ಒತ್ತಾಯ ಮಾಡಿದ್ದಾರೆ.
Salam Mangalarati ritual at Mandya temple requested to be cancelled after Kollur temple.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:39 am
HK News Staffer
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am