ಬ್ರೇಕಿಂಗ್ ನ್ಯೂಸ್
30-03-22 01:10 pm HK Desk news ಕರ್ನಾಟಕ
ಮಂಡ್ಯ, ಮಾ.30: ಕೊಲ್ಲೂರಿನಲ್ಲಿ ಟಿಪ್ಪು ಹೆಸರಿನಲ್ಲಿ ಸಲಾಂ ಆರತಿ ಮಾಡುವುದಕ್ಕೆ ಆಕ್ಷೇಪ ಕೇಳಿಬಂದ ಬೆನ್ನಲ್ಲೇ ಮಂಡ್ಯದ ಮೇಲುಕೋಟೆಯಲ್ಲೂ ಸಲಾಂ ಪೂಜಾ ಪದ್ಧತಿ ಇರುವುದು ಬೆಳಕಿಗೆ ಬಂದಿದೆ. ಮೇಲುಕೋಟೆ ಚೆಲುವನಾರಾಯಣ ದೇವಾಲಯದಲ್ಲಿ ಪ್ರತಿನಿತ್ಯ ದೀವಟಿಗೆ ಸಲಾಂ ಹೆಸರಿನಲ್ಲಿ ಟಿಪ್ಪು ಸ್ಮರಣೆ ನಡೆಯುತ್ತಿದ್ದು ಇದರ ಹೆಸರು ಬದಲಿಸಬೇಕೆಂದು ಹಿಂದು ಸಂಘಟನೆಗಳು ಆಕ್ಷೇಪ ಎತ್ತಿವೆ.
ಮೇಲುಕೋಟೆ ಚೆಲುವನಾರಾಯಣ ದೇವಸ್ಥಾನಕ್ಕೆ ಮೈಸೂರಿನ ರಾಜನಾಗಿದ್ದ ಟಿಪ್ಪು ಅಭಯ ನೀಡಿದ್ದ ಎಂಬ ನೆಪದಲ್ಲಿ ಆತನ ಹೆಸರಿನಲ್ಲಿ ದೀವಟಿಗೆ ಸಲಾಂ ಎಂದು ಪ್ರತಿನಿತ್ಯ ಪೂಜೆ ನಡೆಯುತ್ತದೆ. ಹಿಂದಿನಿಂದಲೂ ಪಾರಂಪರಿಕವಾಗಿ ನಡೆದು ಬಂದಿದ್ದ ಸಂಧ್ಯಾರತಿಯನ್ನೇ ದೀವಟಿಗೆ ಸಲಾಂ ಎಂದು ಟಿಪ್ಪು ಕಾಲದಲ್ಲಿ ಆತನ ಅಣತಿಯಂತೆ ಬದಲಾವಣೆ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ಇದೀಗ ಕೊಲ್ಲೂರಿನಲ್ಲಿ ಸಲಾಂ ಆರತಿ ಹೆಸರು ಬದಲಿಸಬೇಕೆಂಬ ಆಗ್ರಹ ಕೇಳಿಬಂದ ಬೆನ್ನಲ್ಲೇ ಮಂಡ್ಯ ಜಿಲ್ಲೆಯ ಹಿಂದು ಸಂಘಟನೆಗಳ ನಾಯಕರು, ಧಾರ್ಮಿಕ ಪರಿಷತ್ ನಾಯಕರು ಮೇಲುಕೋಟೆಯ ದೀವಟಿಗೆ ಸಲಾಂ ಆರತಿಯನ್ನು ಒಂದೋ ನಿಲ್ಲಿಸಬೇಕು, ಇಲ್ಲವೇ ಅದರ ಹೆಸರು ಬದಲಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.
ಈ ಬಗ್ಗೆ ಮಂಡ್ಯ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿರುವ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರು, ಹೆಸರು ಬದಲಾವಣೆಗೆ ಒತ್ತಾಯಿಸಿದ್ದಾರೆ. ಹಿಂದು ಸಂಪ್ರದಾಯದಲ್ಲಿ ಸಲಾಂ ಹೆಸರಿನ ಆರತಿಗೆ ಅವಕಾಶ ಇಲ್ಲ. ಅನ್ಯಧರ್ಮದ ದೇವರು, ರಾಜನ ಹೆಸರಿನಲ್ಲಿ ಪೂಜೆ ನಡೆಸೋದು ಬೇಡ. ಹಾಗಾಗಿ ದೀವಟಿಗೆ ಸಲಾಂ ಎನ್ನುವ ಪೂಜಾ ಪದ್ಧತಿಯನ್ನು ಬದಲಿಸುವಂತೆ ಒತ್ತಾಯ ಮಾಡಿದ್ದಾರೆ.
Salam Mangalarati ritual at Mandya temple requested to be cancelled after Kollur temple.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm