ಬ್ರೇಕಿಂಗ್ ನ್ಯೂಸ್
30-03-22 01:10 pm HK Desk news ಕರ್ನಾಟಕ
ಮಂಡ್ಯ, ಮಾ.30: ಕೊಲ್ಲೂರಿನಲ್ಲಿ ಟಿಪ್ಪು ಹೆಸರಿನಲ್ಲಿ ಸಲಾಂ ಆರತಿ ಮಾಡುವುದಕ್ಕೆ ಆಕ್ಷೇಪ ಕೇಳಿಬಂದ ಬೆನ್ನಲ್ಲೇ ಮಂಡ್ಯದ ಮೇಲುಕೋಟೆಯಲ್ಲೂ ಸಲಾಂ ಪೂಜಾ ಪದ್ಧತಿ ಇರುವುದು ಬೆಳಕಿಗೆ ಬಂದಿದೆ. ಮೇಲುಕೋಟೆ ಚೆಲುವನಾರಾಯಣ ದೇವಾಲಯದಲ್ಲಿ ಪ್ರತಿನಿತ್ಯ ದೀವಟಿಗೆ ಸಲಾಂ ಹೆಸರಿನಲ್ಲಿ ಟಿಪ್ಪು ಸ್ಮರಣೆ ನಡೆಯುತ್ತಿದ್ದು ಇದರ ಹೆಸರು ಬದಲಿಸಬೇಕೆಂದು ಹಿಂದು ಸಂಘಟನೆಗಳು ಆಕ್ಷೇಪ ಎತ್ತಿವೆ.
ಮೇಲುಕೋಟೆ ಚೆಲುವನಾರಾಯಣ ದೇವಸ್ಥಾನಕ್ಕೆ ಮೈಸೂರಿನ ರಾಜನಾಗಿದ್ದ ಟಿಪ್ಪು ಅಭಯ ನೀಡಿದ್ದ ಎಂಬ ನೆಪದಲ್ಲಿ ಆತನ ಹೆಸರಿನಲ್ಲಿ ದೀವಟಿಗೆ ಸಲಾಂ ಎಂದು ಪ್ರತಿನಿತ್ಯ ಪೂಜೆ ನಡೆಯುತ್ತದೆ. ಹಿಂದಿನಿಂದಲೂ ಪಾರಂಪರಿಕವಾಗಿ ನಡೆದು ಬಂದಿದ್ದ ಸಂಧ್ಯಾರತಿಯನ್ನೇ ದೀವಟಿಗೆ ಸಲಾಂ ಎಂದು ಟಿಪ್ಪು ಕಾಲದಲ್ಲಿ ಆತನ ಅಣತಿಯಂತೆ ಬದಲಾವಣೆ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ಇದೀಗ ಕೊಲ್ಲೂರಿನಲ್ಲಿ ಸಲಾಂ ಆರತಿ ಹೆಸರು ಬದಲಿಸಬೇಕೆಂಬ ಆಗ್ರಹ ಕೇಳಿಬಂದ ಬೆನ್ನಲ್ಲೇ ಮಂಡ್ಯ ಜಿಲ್ಲೆಯ ಹಿಂದು ಸಂಘಟನೆಗಳ ನಾಯಕರು, ಧಾರ್ಮಿಕ ಪರಿಷತ್ ನಾಯಕರು ಮೇಲುಕೋಟೆಯ ದೀವಟಿಗೆ ಸಲಾಂ ಆರತಿಯನ್ನು ಒಂದೋ ನಿಲ್ಲಿಸಬೇಕು, ಇಲ್ಲವೇ ಅದರ ಹೆಸರು ಬದಲಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.
ಈ ಬಗ್ಗೆ ಮಂಡ್ಯ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿರುವ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರು, ಹೆಸರು ಬದಲಾವಣೆಗೆ ಒತ್ತಾಯಿಸಿದ್ದಾರೆ. ಹಿಂದು ಸಂಪ್ರದಾಯದಲ್ಲಿ ಸಲಾಂ ಹೆಸರಿನ ಆರತಿಗೆ ಅವಕಾಶ ಇಲ್ಲ. ಅನ್ಯಧರ್ಮದ ದೇವರು, ರಾಜನ ಹೆಸರಿನಲ್ಲಿ ಪೂಜೆ ನಡೆಸೋದು ಬೇಡ. ಹಾಗಾಗಿ ದೀವಟಿಗೆ ಸಲಾಂ ಎನ್ನುವ ಪೂಜಾ ಪದ್ಧತಿಯನ್ನು ಬದಲಿಸುವಂತೆ ಒತ್ತಾಯ ಮಾಡಿದ್ದಾರೆ.
Salam Mangalarati ritual at Mandya temple requested to be cancelled after Kollur temple.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm