ಬ್ರೇಕಿಂಗ್ ನ್ಯೂಸ್
30-03-22 01:10 pm HK Desk news ಕರ್ನಾಟಕ
ಮಂಡ್ಯ, ಮಾ.30: ಕೊಲ್ಲೂರಿನಲ್ಲಿ ಟಿಪ್ಪು ಹೆಸರಿನಲ್ಲಿ ಸಲಾಂ ಆರತಿ ಮಾಡುವುದಕ್ಕೆ ಆಕ್ಷೇಪ ಕೇಳಿಬಂದ ಬೆನ್ನಲ್ಲೇ ಮಂಡ್ಯದ ಮೇಲುಕೋಟೆಯಲ್ಲೂ ಸಲಾಂ ಪೂಜಾ ಪದ್ಧತಿ ಇರುವುದು ಬೆಳಕಿಗೆ ಬಂದಿದೆ. ಮೇಲುಕೋಟೆ ಚೆಲುವನಾರಾಯಣ ದೇವಾಲಯದಲ್ಲಿ ಪ್ರತಿನಿತ್ಯ ದೀವಟಿಗೆ ಸಲಾಂ ಹೆಸರಿನಲ್ಲಿ ಟಿಪ್ಪು ಸ್ಮರಣೆ ನಡೆಯುತ್ತಿದ್ದು ಇದರ ಹೆಸರು ಬದಲಿಸಬೇಕೆಂದು ಹಿಂದು ಸಂಘಟನೆಗಳು ಆಕ್ಷೇಪ ಎತ್ತಿವೆ.
ಮೇಲುಕೋಟೆ ಚೆಲುವನಾರಾಯಣ ದೇವಸ್ಥಾನಕ್ಕೆ ಮೈಸೂರಿನ ರಾಜನಾಗಿದ್ದ ಟಿಪ್ಪು ಅಭಯ ನೀಡಿದ್ದ ಎಂಬ ನೆಪದಲ್ಲಿ ಆತನ ಹೆಸರಿನಲ್ಲಿ ದೀವಟಿಗೆ ಸಲಾಂ ಎಂದು ಪ್ರತಿನಿತ್ಯ ಪೂಜೆ ನಡೆಯುತ್ತದೆ. ಹಿಂದಿನಿಂದಲೂ ಪಾರಂಪರಿಕವಾಗಿ ನಡೆದು ಬಂದಿದ್ದ ಸಂಧ್ಯಾರತಿಯನ್ನೇ ದೀವಟಿಗೆ ಸಲಾಂ ಎಂದು ಟಿಪ್ಪು ಕಾಲದಲ್ಲಿ ಆತನ ಅಣತಿಯಂತೆ ಬದಲಾವಣೆ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ಇದೀಗ ಕೊಲ್ಲೂರಿನಲ್ಲಿ ಸಲಾಂ ಆರತಿ ಹೆಸರು ಬದಲಿಸಬೇಕೆಂಬ ಆಗ್ರಹ ಕೇಳಿಬಂದ ಬೆನ್ನಲ್ಲೇ ಮಂಡ್ಯ ಜಿಲ್ಲೆಯ ಹಿಂದು ಸಂಘಟನೆಗಳ ನಾಯಕರು, ಧಾರ್ಮಿಕ ಪರಿಷತ್ ನಾಯಕರು ಮೇಲುಕೋಟೆಯ ದೀವಟಿಗೆ ಸಲಾಂ ಆರತಿಯನ್ನು ಒಂದೋ ನಿಲ್ಲಿಸಬೇಕು, ಇಲ್ಲವೇ ಅದರ ಹೆಸರು ಬದಲಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.
ಈ ಬಗ್ಗೆ ಮಂಡ್ಯ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿರುವ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರು, ಹೆಸರು ಬದಲಾವಣೆಗೆ ಒತ್ತಾಯಿಸಿದ್ದಾರೆ. ಹಿಂದು ಸಂಪ್ರದಾಯದಲ್ಲಿ ಸಲಾಂ ಹೆಸರಿನ ಆರತಿಗೆ ಅವಕಾಶ ಇಲ್ಲ. ಅನ್ಯಧರ್ಮದ ದೇವರು, ರಾಜನ ಹೆಸರಿನಲ್ಲಿ ಪೂಜೆ ನಡೆಸೋದು ಬೇಡ. ಹಾಗಾಗಿ ದೀವಟಿಗೆ ಸಲಾಂ ಎನ್ನುವ ಪೂಜಾ ಪದ್ಧತಿಯನ್ನು ಬದಲಿಸುವಂತೆ ಒತ್ತಾಯ ಮಾಡಿದ್ದಾರೆ.
Salam Mangalarati ritual at Mandya temple requested to be cancelled after Kollur temple.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm