ಬ್ರೇಕಿಂಗ್ ನ್ಯೂಸ್
07-04-22 05:40 pm HK Desk news ಕರ್ನಾಟಕ
ಚಾಮರಾಜನಗರ, ಎ.7 : ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕಾದ್ರೆ ಹಿರಿಯ ಸಚಿವರನ್ನು ತೆಗೆಯಬೇಕು. ಯಾರನ್ನು ತೆಗೆಯುತ್ತಾರೋ ತೆಗೆಯಲಿ. ಯುವಕರಿಗೆ, ಹೊಸಬರಿಗೆ ಆದ್ಯತೆ ನೀಡಬೇಕು. ನನ್ನನ್ನೂ ತೆಗೆದರೂ ಆಕ್ಷೇಪ ಇಲ್ಲ ಎಂದು ಹಿರಿಯ ಸಚಿವ ಉಮೇಶ ಕತ್ತಿ ಅಭಿಪ್ರಾಯ ಪಟ್ಟಿದ್ದಾರೆ.
ಬಂಡೀಪುರದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಉಮೇಶ್ ಕತ್ತಿ, ಚುನಾವಣೆ ದೃಷ್ಟಿಯಿಂದ ಪಕ್ಷದ ಹೈಕಮಾಂಡ್ ಏನೇ ತೀರ್ಮಾನ ಕೈಗೊಂಡರೂ ಸ್ವಾಗತ ಮಾಡ್ತೇನೆ. ಹಿರಿಯರಿಗೆ ಕೊಕ್ ಕೊಟ್ರೂ ಸ್ವಾಗತ, ಇಟ್ಕೊಂಡ್ರು ಸ್ವಾಗತ. ಬಹಳಷ್ಟು ಜನ ಹೊಸ ಶಾಸಕರಿದ್ದಾರೆ. ನಾವು ಹಳೆ ಶಾಸಕರು. ನಾನು ಹತ್ತು ಚುನಾವಣೆ ಎದುರಿಸಿ ಒಂಬತ್ತರಲ್ಲಿ ಗೆದ್ದಿದ್ದೇನೆ. ನನ್ನನ್ನು ತೆಗೆದ್ರೂ ಸೈ, ಇಟ್ಕೊಂಡ್ರು ಸೈ. ಪಾರ್ಟಿ ಕೆಲಸ ಕೊಟ್ರೂ ಓಕೆ ಎಂದು ಹೇಳಿದ್ದಾರೆ.
ವಿಜಯೇಂದ್ರಗೆ ಸಚಿವ ಸ್ಥಾನ ನೀಡುವ ವಿಚಾರದ ಬಗ್ಗೆ ಕೇಳಿದ್ದಕ್ಕೆ, ವಿಜಯೇಂದ್ರಗೆ ಸಚಿವ ಸ್ಥಾನ ನೀಡಿದ್ರೆ ಸ್ವಾಗತ ಮಾಡುತ್ತೇನೆ. ಮಾಜಿ ಮುಖ್ಯಮಂತ್ರಿಗಳ ಮಗ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಅವರು. ಹೀಗಾಗಿ ಅವರಿಗೆ ಸಚಿವ ಸ್ಥಾನ ನೀಡಿದ್ರೆ ತಪ್ಪಿಲ್ಲ ಎಂದು ಉಮೇಶ್ ಕತ್ತಿ ಬ್ಯಾಟಿಂಗ್ ಮಾಡಿದ್ದಾರೆ.

ಸಚಿವ ಸಂಪುಟವನ್ನು ಪುನರ್ರಚನೆ ಮಾಡುತ್ತಾರೋ, ವಿಸ್ತರಣೆಯೋ ನನಗೆ ಗೊತ್ತಿಲ್ಲ. ಇನ್ನು ಒಂದು ವರ್ಷ ನಾವೇ ಅಧಿಕಾರದಲ್ಲಿ ಇರ್ತೀವಿ. ಸರ್ಕಾರ ನಡೆಸುವಾಗ ಹೆಚ್ಚು- ಕಡಿಮೆ ಆಗುವುದು ಸಹಜ. ಆಗ ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ತಾರೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
Speaking to media in Chamarajanagar Bandipur, Minister Umesh Swathi said, "We are in power for another year in the state. It is normal for government to fall short. The party's high command will take a final decision. Dropped from the Senior Minister's Cabinet is welcome. The party must be brought back to power. So let's drop out of the Elder's Vol. He said the youth should be let go of the elders.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm