ಬ್ರೇಕಿಂಗ್ ನ್ಯೂಸ್
07-04-22 05:40 pm HK Desk news ಕರ್ನಾಟಕ
ಚಾಮರಾಜನಗರ, ಎ.7 : ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕಾದ್ರೆ ಹಿರಿಯ ಸಚಿವರನ್ನು ತೆಗೆಯಬೇಕು. ಯಾರನ್ನು ತೆಗೆಯುತ್ತಾರೋ ತೆಗೆಯಲಿ. ಯುವಕರಿಗೆ, ಹೊಸಬರಿಗೆ ಆದ್ಯತೆ ನೀಡಬೇಕು. ನನ್ನನ್ನೂ ತೆಗೆದರೂ ಆಕ್ಷೇಪ ಇಲ್ಲ ಎಂದು ಹಿರಿಯ ಸಚಿವ ಉಮೇಶ ಕತ್ತಿ ಅಭಿಪ್ರಾಯ ಪಟ್ಟಿದ್ದಾರೆ.
ಬಂಡೀಪುರದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಉಮೇಶ್ ಕತ್ತಿ, ಚುನಾವಣೆ ದೃಷ್ಟಿಯಿಂದ ಪಕ್ಷದ ಹೈಕಮಾಂಡ್ ಏನೇ ತೀರ್ಮಾನ ಕೈಗೊಂಡರೂ ಸ್ವಾಗತ ಮಾಡ್ತೇನೆ. ಹಿರಿಯರಿಗೆ ಕೊಕ್ ಕೊಟ್ರೂ ಸ್ವಾಗತ, ಇಟ್ಕೊಂಡ್ರು ಸ್ವಾಗತ. ಬಹಳಷ್ಟು ಜನ ಹೊಸ ಶಾಸಕರಿದ್ದಾರೆ. ನಾವು ಹಳೆ ಶಾಸಕರು. ನಾನು ಹತ್ತು ಚುನಾವಣೆ ಎದುರಿಸಿ ಒಂಬತ್ತರಲ್ಲಿ ಗೆದ್ದಿದ್ದೇನೆ. ನನ್ನನ್ನು ತೆಗೆದ್ರೂ ಸೈ, ಇಟ್ಕೊಂಡ್ರು ಸೈ. ಪಾರ್ಟಿ ಕೆಲಸ ಕೊಟ್ರೂ ಓಕೆ ಎಂದು ಹೇಳಿದ್ದಾರೆ.
ವಿಜಯೇಂದ್ರಗೆ ಸಚಿವ ಸ್ಥಾನ ನೀಡುವ ವಿಚಾರದ ಬಗ್ಗೆ ಕೇಳಿದ್ದಕ್ಕೆ, ವಿಜಯೇಂದ್ರಗೆ ಸಚಿವ ಸ್ಥಾನ ನೀಡಿದ್ರೆ ಸ್ವಾಗತ ಮಾಡುತ್ತೇನೆ. ಮಾಜಿ ಮುಖ್ಯಮಂತ್ರಿಗಳ ಮಗ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಅವರು. ಹೀಗಾಗಿ ಅವರಿಗೆ ಸಚಿವ ಸ್ಥಾನ ನೀಡಿದ್ರೆ ತಪ್ಪಿಲ್ಲ ಎಂದು ಉಮೇಶ್ ಕತ್ತಿ ಬ್ಯಾಟಿಂಗ್ ಮಾಡಿದ್ದಾರೆ.

ಸಚಿವ ಸಂಪುಟವನ್ನು ಪುನರ್ರಚನೆ ಮಾಡುತ್ತಾರೋ, ವಿಸ್ತರಣೆಯೋ ನನಗೆ ಗೊತ್ತಿಲ್ಲ. ಇನ್ನು ಒಂದು ವರ್ಷ ನಾವೇ ಅಧಿಕಾರದಲ್ಲಿ ಇರ್ತೀವಿ. ಸರ್ಕಾರ ನಡೆಸುವಾಗ ಹೆಚ್ಚು- ಕಡಿಮೆ ಆಗುವುದು ಸಹಜ. ಆಗ ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ತಾರೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
Speaking to media in Chamarajanagar Bandipur, Minister Umesh Swathi said, "We are in power for another year in the state. It is normal for government to fall short. The party's high command will take a final decision. Dropped from the Senior Minister's Cabinet is welcome. The party must be brought back to power. So let's drop out of the Elder's Vol. He said the youth should be let go of the elders.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am