ಬ್ರೇಕಿಂಗ್ ನ್ಯೂಸ್
07-04-22 06:10 pm HK Desk news ಕರ್ನಾಟಕ
ಹುಬ್ಬಳ್ಳಿ, ಎ.7 : ನನಗೂ ಸಚಿವನಾಗಬೇಕೆಂಬ ಆಸೆ ಇದೆ. ಕೇವಲ ನನಗಷ್ಟೇ ಅಲ್ಲ, ಯಾವುದೇ ಒಬ್ಬ ಶಾಸಕನಾದವನಿಗೂ ಸಚಿವನಾಗಬೇಕೆಂಬ ಆಸೆ ಇರುತ್ತದೆ. ರಾಜಕೀಯ ಅಂದ್ರೆ ದೆಹಲಿ ಮಟ್ಟದಲ್ಲಿ ಲಾಬಿ ಇದ್ದೇ ಇರುತ್ತದೆ. ನಾನೂ ಲಾಬಿ ಮಾಡಿದ್ದೇನೆ ಎಂದು ಹುಬ್ಬಳ್ಳಿ ಧಾರವಾಡ ಕ್ಷೇತ್ರದ ಶಾಸಕ, ಹಿರಿಯ ಮುಖಂಡ ಅರವಿಂದ ಬೆಲ್ಲದ ಹೇಳಿದ್ದಾರೆ.
ನಮ್ಮ ಹೈಕಮಾಂಡ್ ನಾಯಕರು ಅವರದ್ದೇ ಲೆಕ್ಕಾಚಾರದ ಮೇಲೆ ಸಚಿವ ಸ್ಥಾನ ನೀಡುತ್ತಾರೆ. ಈಗಾಗಲೇ ಉತ್ತರ ಭಾರತದ ಎಲ್ಲ ಚುನಾವಣೆ ಮುಗಿದಿದೆ. ಹೈಕಮಾಂಡ್ ಗಮನ ದಕ್ಷಿಣ ಭಾರತದ ಮೇಲೆ ಇದೆ, ಚುನಾವಣೆ ದೃಷ್ಟಿಯಿಂದ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ ಎಂದು ಅರವಿಂದ ಬೆಲ್ಲದ ಹೇಳಿದ್ದಾರೆ.
ಮೂರು ಜನರನ್ನ ಡಿಸಿಎಂ ಮಾಡುತ್ತಾರೆ ಎಂಬುದು ಮಾಧ್ಯಮಗಳ ಸೃಷ್ಟಿ. ಹೈಕಮಾಂಡ್ ಏನು ಮಾಡುತ್ತಾರೆ, ಅವರಿಗೆ ಗೊತ್ತು. ಅವರನ್ನ ಬಿಟ್ಟು ಬೇರೆ ಯಾರಿಗೂ ಗೊತ್ತಿಲ್ಲ. ಸಚಿವ ಸಂಪುಟದಲ್ಲಿ ಹಿರಿಯರು ಇರಬೇಕು, ಯುವಕರೂ ಇರಬೇಕು. ಯುವಕರಿಗೆ ಮತ್ತು ಹೊಸ ಮುಖಗಳು ಇದ್ದರೆ ಚೆನ್ನಾಗಿರುತ್ತದೆ. ನನಗೂ ಸಚಿವ ಸ್ಥಾನದ ಪಾಸಿಟಿವ್ ಫಲಿತಾಂಶ ನಿರೀಕ್ಷೆಯಲ್ಲಿದ್ದೇನೆ. ಆದರೆ ಎಲ್ಲವೂ ಹೈಕಮಾಂಡಗೆ ಬಿಟ್ಟ ವಿಚಾರ ಎಂದು ಹೇಳಿದರು.
ಎಲ್ಲರೂ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುವುದು ಸಹಜ, ನಾನೂ ಸಹ ನನ್ನ ಲೆವೆಲ್ ನಲ್ಲಿ ಪ್ರಯತ್ನ ನಡೆಸಿದ್ದೇನೆ. ಸಚಿವ ಸಂಪುಟದಲ್ಲಿ ಕೇವಲ ಹಿರಿಯರು ಇದ್ದರೂ ನಡೆಯುವುದಿಲ್ಲ, ಯುವಕರು ಇದ್ದರೂ ನಡೆಯುವುದಿಲ್ಲ. ಅಲ್ಲಿ ಕಾಂಬಿನೇಷ್ನ್ ಅತಿ ಅವಶ್ಯ ಎಂದರು ಬೆಲ್ಲದ.
I also have a desire to become Minister says Arvind Bellad.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm