ಬ್ರೇಕಿಂಗ್ ನ್ಯೂಸ್
07-04-22 06:10 pm HK Desk news ಕರ್ನಾಟಕ
ಹುಬ್ಬಳ್ಳಿ, ಎ.7 : ನನಗೂ ಸಚಿವನಾಗಬೇಕೆಂಬ ಆಸೆ ಇದೆ. ಕೇವಲ ನನಗಷ್ಟೇ ಅಲ್ಲ, ಯಾವುದೇ ಒಬ್ಬ ಶಾಸಕನಾದವನಿಗೂ ಸಚಿವನಾಗಬೇಕೆಂಬ ಆಸೆ ಇರುತ್ತದೆ. ರಾಜಕೀಯ ಅಂದ್ರೆ ದೆಹಲಿ ಮಟ್ಟದಲ್ಲಿ ಲಾಬಿ ಇದ್ದೇ ಇರುತ್ತದೆ. ನಾನೂ ಲಾಬಿ ಮಾಡಿದ್ದೇನೆ ಎಂದು ಹುಬ್ಬಳ್ಳಿ ಧಾರವಾಡ ಕ್ಷೇತ್ರದ ಶಾಸಕ, ಹಿರಿಯ ಮುಖಂಡ ಅರವಿಂದ ಬೆಲ್ಲದ ಹೇಳಿದ್ದಾರೆ.
ನಮ್ಮ ಹೈಕಮಾಂಡ್ ನಾಯಕರು ಅವರದ್ದೇ ಲೆಕ್ಕಾಚಾರದ ಮೇಲೆ ಸಚಿವ ಸ್ಥಾನ ನೀಡುತ್ತಾರೆ. ಈಗಾಗಲೇ ಉತ್ತರ ಭಾರತದ ಎಲ್ಲ ಚುನಾವಣೆ ಮುಗಿದಿದೆ. ಹೈಕಮಾಂಡ್ ಗಮನ ದಕ್ಷಿಣ ಭಾರತದ ಮೇಲೆ ಇದೆ, ಚುನಾವಣೆ ದೃಷ್ಟಿಯಿಂದ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ ಎಂದು ಅರವಿಂದ ಬೆಲ್ಲದ ಹೇಳಿದ್ದಾರೆ.
ಮೂರು ಜನರನ್ನ ಡಿಸಿಎಂ ಮಾಡುತ್ತಾರೆ ಎಂಬುದು ಮಾಧ್ಯಮಗಳ ಸೃಷ್ಟಿ. ಹೈಕಮಾಂಡ್ ಏನು ಮಾಡುತ್ತಾರೆ, ಅವರಿಗೆ ಗೊತ್ತು. ಅವರನ್ನ ಬಿಟ್ಟು ಬೇರೆ ಯಾರಿಗೂ ಗೊತ್ತಿಲ್ಲ. ಸಚಿವ ಸಂಪುಟದಲ್ಲಿ ಹಿರಿಯರು ಇರಬೇಕು, ಯುವಕರೂ ಇರಬೇಕು. ಯುವಕರಿಗೆ ಮತ್ತು ಹೊಸ ಮುಖಗಳು ಇದ್ದರೆ ಚೆನ್ನಾಗಿರುತ್ತದೆ. ನನಗೂ ಸಚಿವ ಸ್ಥಾನದ ಪಾಸಿಟಿವ್ ಫಲಿತಾಂಶ ನಿರೀಕ್ಷೆಯಲ್ಲಿದ್ದೇನೆ. ಆದರೆ ಎಲ್ಲವೂ ಹೈಕಮಾಂಡಗೆ ಬಿಟ್ಟ ವಿಚಾರ ಎಂದು ಹೇಳಿದರು.
ಎಲ್ಲರೂ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುವುದು ಸಹಜ, ನಾನೂ ಸಹ ನನ್ನ ಲೆವೆಲ್ ನಲ್ಲಿ ಪ್ರಯತ್ನ ನಡೆಸಿದ್ದೇನೆ. ಸಚಿವ ಸಂಪುಟದಲ್ಲಿ ಕೇವಲ ಹಿರಿಯರು ಇದ್ದರೂ ನಡೆಯುವುದಿಲ್ಲ, ಯುವಕರು ಇದ್ದರೂ ನಡೆಯುವುದಿಲ್ಲ. ಅಲ್ಲಿ ಕಾಂಬಿನೇಷ್ನ್ ಅತಿ ಅವಶ್ಯ ಎಂದರು ಬೆಲ್ಲದ.
I also have a desire to become Minister says Arvind Bellad.
27-05-26 04:58 pm
HK News Staffer
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm