ಬ್ರೇಕಿಂಗ್ ನ್ಯೂಸ್
07-04-22 06:10 pm HK Desk news ಕರ್ನಾಟಕ
ಹುಬ್ಬಳ್ಳಿ, ಎ.7 : ನನಗೂ ಸಚಿವನಾಗಬೇಕೆಂಬ ಆಸೆ ಇದೆ. ಕೇವಲ ನನಗಷ್ಟೇ ಅಲ್ಲ, ಯಾವುದೇ ಒಬ್ಬ ಶಾಸಕನಾದವನಿಗೂ ಸಚಿವನಾಗಬೇಕೆಂಬ ಆಸೆ ಇರುತ್ತದೆ. ರಾಜಕೀಯ ಅಂದ್ರೆ ದೆಹಲಿ ಮಟ್ಟದಲ್ಲಿ ಲಾಬಿ ಇದ್ದೇ ಇರುತ್ತದೆ. ನಾನೂ ಲಾಬಿ ಮಾಡಿದ್ದೇನೆ ಎಂದು ಹುಬ್ಬಳ್ಳಿ ಧಾರವಾಡ ಕ್ಷೇತ್ರದ ಶಾಸಕ, ಹಿರಿಯ ಮುಖಂಡ ಅರವಿಂದ ಬೆಲ್ಲದ ಹೇಳಿದ್ದಾರೆ.
ನಮ್ಮ ಹೈಕಮಾಂಡ್ ನಾಯಕರು ಅವರದ್ದೇ ಲೆಕ್ಕಾಚಾರದ ಮೇಲೆ ಸಚಿವ ಸ್ಥಾನ ನೀಡುತ್ತಾರೆ. ಈಗಾಗಲೇ ಉತ್ತರ ಭಾರತದ ಎಲ್ಲ ಚುನಾವಣೆ ಮುಗಿದಿದೆ. ಹೈಕಮಾಂಡ್ ಗಮನ ದಕ್ಷಿಣ ಭಾರತದ ಮೇಲೆ ಇದೆ, ಚುನಾವಣೆ ದೃಷ್ಟಿಯಿಂದ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ ಎಂದು ಅರವಿಂದ ಬೆಲ್ಲದ ಹೇಳಿದ್ದಾರೆ.
ಮೂರು ಜನರನ್ನ ಡಿಸಿಎಂ ಮಾಡುತ್ತಾರೆ ಎಂಬುದು ಮಾಧ್ಯಮಗಳ ಸೃಷ್ಟಿ. ಹೈಕಮಾಂಡ್ ಏನು ಮಾಡುತ್ತಾರೆ, ಅವರಿಗೆ ಗೊತ್ತು. ಅವರನ್ನ ಬಿಟ್ಟು ಬೇರೆ ಯಾರಿಗೂ ಗೊತ್ತಿಲ್ಲ. ಸಚಿವ ಸಂಪುಟದಲ್ಲಿ ಹಿರಿಯರು ಇರಬೇಕು, ಯುವಕರೂ ಇರಬೇಕು. ಯುವಕರಿಗೆ ಮತ್ತು ಹೊಸ ಮುಖಗಳು ಇದ್ದರೆ ಚೆನ್ನಾಗಿರುತ್ತದೆ. ನನಗೂ ಸಚಿವ ಸ್ಥಾನದ ಪಾಸಿಟಿವ್ ಫಲಿತಾಂಶ ನಿರೀಕ್ಷೆಯಲ್ಲಿದ್ದೇನೆ. ಆದರೆ ಎಲ್ಲವೂ ಹೈಕಮಾಂಡಗೆ ಬಿಟ್ಟ ವಿಚಾರ ಎಂದು ಹೇಳಿದರು.
ಎಲ್ಲರೂ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುವುದು ಸಹಜ, ನಾನೂ ಸಹ ನನ್ನ ಲೆವೆಲ್ ನಲ್ಲಿ ಪ್ರಯತ್ನ ನಡೆಸಿದ್ದೇನೆ. ಸಚಿವ ಸಂಪುಟದಲ್ಲಿ ಕೇವಲ ಹಿರಿಯರು ಇದ್ದರೂ ನಡೆಯುವುದಿಲ್ಲ, ಯುವಕರು ಇದ್ದರೂ ನಡೆಯುವುದಿಲ್ಲ. ಅಲ್ಲಿ ಕಾಂಬಿನೇಷ್ನ್ ಅತಿ ಅವಶ್ಯ ಎಂದರು ಬೆಲ್ಲದ.
I also have a desire to become Minister says Arvind Bellad.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am