ಬ್ರೇಕಿಂಗ್ ನ್ಯೂಸ್
07-04-22 06:10 pm HK Desk news ಕರ್ನಾಟಕ
ಹುಬ್ಬಳ್ಳಿ, ಎ.7 : ನನಗೂ ಸಚಿವನಾಗಬೇಕೆಂಬ ಆಸೆ ಇದೆ. ಕೇವಲ ನನಗಷ್ಟೇ ಅಲ್ಲ, ಯಾವುದೇ ಒಬ್ಬ ಶಾಸಕನಾದವನಿಗೂ ಸಚಿವನಾಗಬೇಕೆಂಬ ಆಸೆ ಇರುತ್ತದೆ. ರಾಜಕೀಯ ಅಂದ್ರೆ ದೆಹಲಿ ಮಟ್ಟದಲ್ಲಿ ಲಾಬಿ ಇದ್ದೇ ಇರುತ್ತದೆ. ನಾನೂ ಲಾಬಿ ಮಾಡಿದ್ದೇನೆ ಎಂದು ಹುಬ್ಬಳ್ಳಿ ಧಾರವಾಡ ಕ್ಷೇತ್ರದ ಶಾಸಕ, ಹಿರಿಯ ಮುಖಂಡ ಅರವಿಂದ ಬೆಲ್ಲದ ಹೇಳಿದ್ದಾರೆ.
ನಮ್ಮ ಹೈಕಮಾಂಡ್ ನಾಯಕರು ಅವರದ್ದೇ ಲೆಕ್ಕಾಚಾರದ ಮೇಲೆ ಸಚಿವ ಸ್ಥಾನ ನೀಡುತ್ತಾರೆ. ಈಗಾಗಲೇ ಉತ್ತರ ಭಾರತದ ಎಲ್ಲ ಚುನಾವಣೆ ಮುಗಿದಿದೆ. ಹೈಕಮಾಂಡ್ ಗಮನ ದಕ್ಷಿಣ ಭಾರತದ ಮೇಲೆ ಇದೆ, ಚುನಾವಣೆ ದೃಷ್ಟಿಯಿಂದ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ ಎಂದು ಅರವಿಂದ ಬೆಲ್ಲದ ಹೇಳಿದ್ದಾರೆ.
ಮೂರು ಜನರನ್ನ ಡಿಸಿಎಂ ಮಾಡುತ್ತಾರೆ ಎಂಬುದು ಮಾಧ್ಯಮಗಳ ಸೃಷ್ಟಿ. ಹೈಕಮಾಂಡ್ ಏನು ಮಾಡುತ್ತಾರೆ, ಅವರಿಗೆ ಗೊತ್ತು. ಅವರನ್ನ ಬಿಟ್ಟು ಬೇರೆ ಯಾರಿಗೂ ಗೊತ್ತಿಲ್ಲ. ಸಚಿವ ಸಂಪುಟದಲ್ಲಿ ಹಿರಿಯರು ಇರಬೇಕು, ಯುವಕರೂ ಇರಬೇಕು. ಯುವಕರಿಗೆ ಮತ್ತು ಹೊಸ ಮುಖಗಳು ಇದ್ದರೆ ಚೆನ್ನಾಗಿರುತ್ತದೆ. ನನಗೂ ಸಚಿವ ಸ್ಥಾನದ ಪಾಸಿಟಿವ್ ಫಲಿತಾಂಶ ನಿರೀಕ್ಷೆಯಲ್ಲಿದ್ದೇನೆ. ಆದರೆ ಎಲ್ಲವೂ ಹೈಕಮಾಂಡಗೆ ಬಿಟ್ಟ ವಿಚಾರ ಎಂದು ಹೇಳಿದರು.
ಎಲ್ಲರೂ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುವುದು ಸಹಜ, ನಾನೂ ಸಹ ನನ್ನ ಲೆವೆಲ್ ನಲ್ಲಿ ಪ್ರಯತ್ನ ನಡೆಸಿದ್ದೇನೆ. ಸಚಿವ ಸಂಪುಟದಲ್ಲಿ ಕೇವಲ ಹಿರಿಯರು ಇದ್ದರೂ ನಡೆಯುವುದಿಲ್ಲ, ಯುವಕರು ಇದ್ದರೂ ನಡೆಯುವುದಿಲ್ಲ. ಅಲ್ಲಿ ಕಾಂಬಿನೇಷ್ನ್ ಅತಿ ಅವಶ್ಯ ಎಂದರು ಬೆಲ್ಲದ.
I also have a desire to become Minister says Arvind Bellad.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm