ಬ್ರೇಕಿಂಗ್ ನ್ಯೂಸ್
07-04-22 06:10 pm HK Desk news ಕರ್ನಾಟಕ
ಹುಬ್ಬಳ್ಳಿ, ಎ.7 : ನನಗೂ ಸಚಿವನಾಗಬೇಕೆಂಬ ಆಸೆ ಇದೆ. ಕೇವಲ ನನಗಷ್ಟೇ ಅಲ್ಲ, ಯಾವುದೇ ಒಬ್ಬ ಶಾಸಕನಾದವನಿಗೂ ಸಚಿವನಾಗಬೇಕೆಂಬ ಆಸೆ ಇರುತ್ತದೆ. ರಾಜಕೀಯ ಅಂದ್ರೆ ದೆಹಲಿ ಮಟ್ಟದಲ್ಲಿ ಲಾಬಿ ಇದ್ದೇ ಇರುತ್ತದೆ. ನಾನೂ ಲಾಬಿ ಮಾಡಿದ್ದೇನೆ ಎಂದು ಹುಬ್ಬಳ್ಳಿ ಧಾರವಾಡ ಕ್ಷೇತ್ರದ ಶಾಸಕ, ಹಿರಿಯ ಮುಖಂಡ ಅರವಿಂದ ಬೆಲ್ಲದ ಹೇಳಿದ್ದಾರೆ.
ನಮ್ಮ ಹೈಕಮಾಂಡ್ ನಾಯಕರು ಅವರದ್ದೇ ಲೆಕ್ಕಾಚಾರದ ಮೇಲೆ ಸಚಿವ ಸ್ಥಾನ ನೀಡುತ್ತಾರೆ. ಈಗಾಗಲೇ ಉತ್ತರ ಭಾರತದ ಎಲ್ಲ ಚುನಾವಣೆ ಮುಗಿದಿದೆ. ಹೈಕಮಾಂಡ್ ಗಮನ ದಕ್ಷಿಣ ಭಾರತದ ಮೇಲೆ ಇದೆ, ಚುನಾವಣೆ ದೃಷ್ಟಿಯಿಂದ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ ಎಂದು ಅರವಿಂದ ಬೆಲ್ಲದ ಹೇಳಿದ್ದಾರೆ.
ಮೂರು ಜನರನ್ನ ಡಿಸಿಎಂ ಮಾಡುತ್ತಾರೆ ಎಂಬುದು ಮಾಧ್ಯಮಗಳ ಸೃಷ್ಟಿ. ಹೈಕಮಾಂಡ್ ಏನು ಮಾಡುತ್ತಾರೆ, ಅವರಿಗೆ ಗೊತ್ತು. ಅವರನ್ನ ಬಿಟ್ಟು ಬೇರೆ ಯಾರಿಗೂ ಗೊತ್ತಿಲ್ಲ. ಸಚಿವ ಸಂಪುಟದಲ್ಲಿ ಹಿರಿಯರು ಇರಬೇಕು, ಯುವಕರೂ ಇರಬೇಕು. ಯುವಕರಿಗೆ ಮತ್ತು ಹೊಸ ಮುಖಗಳು ಇದ್ದರೆ ಚೆನ್ನಾಗಿರುತ್ತದೆ. ನನಗೂ ಸಚಿವ ಸ್ಥಾನದ ಪಾಸಿಟಿವ್ ಫಲಿತಾಂಶ ನಿರೀಕ್ಷೆಯಲ್ಲಿದ್ದೇನೆ. ಆದರೆ ಎಲ್ಲವೂ ಹೈಕಮಾಂಡಗೆ ಬಿಟ್ಟ ವಿಚಾರ ಎಂದು ಹೇಳಿದರು.
ಎಲ್ಲರೂ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುವುದು ಸಹಜ, ನಾನೂ ಸಹ ನನ್ನ ಲೆವೆಲ್ ನಲ್ಲಿ ಪ್ರಯತ್ನ ನಡೆಸಿದ್ದೇನೆ. ಸಚಿವ ಸಂಪುಟದಲ್ಲಿ ಕೇವಲ ಹಿರಿಯರು ಇದ್ದರೂ ನಡೆಯುವುದಿಲ್ಲ, ಯುವಕರು ಇದ್ದರೂ ನಡೆಯುವುದಿಲ್ಲ. ಅಲ್ಲಿ ಕಾಂಬಿನೇಷ್ನ್ ಅತಿ ಅವಶ್ಯ ಎಂದರು ಬೆಲ್ಲದ.
I also have a desire to become Minister says Arvind Bellad.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm