ಬ್ರೇಕಿಂಗ್ ನ್ಯೂಸ್
08-04-22 09:45 pm HK Desk news ಕರ್ನಾಟಕ
ಚಿಕ್ಕಮಗಳೂರು, ಎ.8 : ಅಲ್ಖೈದಾ ಮತ್ತು ಕಾಂಗ್ರೆಸ್ ಒಂದೇ ಕಡೆ ಬ್ಯಾಟಿಂಗ್ ಮಾಡುತ್ತಿದ್ದಾರೆ. ಹೋಲಿಕೆ ಮಾಡುವುದಾದರೆ ಕಾಂಗ್ರೆಸ್-ಅಲ್ಖೈದಾ ಮಧ್ಯೆ ಹೋಲಿಕೆ ಮಾಡಬೇಕು. ಸೂತ್ರಧಾರಿ ಅಲ್ಖೈದಾನೋ, ಪಾತ್ರಧಾರಿ ಕಾಂಗ್ರೆಸ್ಸೋ ಗೊತ್ತಿಲ್ಲ, ಅದು ಗೊತ್ತಾಗಬೇಕು ಎಂದು ಅಲ್ ಖೈದಾ ವಿಡಿಯೋ ಹೇಳಿಕೆ ಬಗ್ಗೆ ಲಘುವಾಗಿ ಹೇಳಿಕೆ ನೀಡಿದ ಸಿದ್ದರಾಮಯ್ಯ ವಿಚಾರದಲ್ಲಿ ಬಿಜೆಪಿ ಮುಖಂಡ ಸಿಟಿ ರವಿ ಟಾಂಗ್ ನೀಡಿದ್ದಾರೆ.
ಕಾಂಗ್ರೆಸ್ ನಾಯಕರು ಸೋಲಿನ ಹತಾಶೆಯಿಂದ ಬುದ್ಧಿ ಭ್ರಮಣೆಯಾದಂತೆ ಮಾತನಾಡುತ್ತಿದ್ದಾರೆ. ಯುಪಿಯಲ್ಲಿ 399ರಲ್ಲಿ ಸ್ಪರ್ಧೆ ಮಾಡಿ 387ರಲ್ಲಿ ಠೇವಣಿ ಹೋದ್ರೆ ಹತಾಶೆ ಕಾಡುತ್ತದೆ. ಪಂಜಾಬ್ನಲ್ಲೂ ಸರ್ಕಾರ ಕಳ್ಕೊಂಡು ಹತಾಶರಾಗಿ ಬುದ್ಧಿಭ್ರಮಣೆಯಾದಂತೆ ಮಾತನಾಡುತ್ತಿದ್ದಾರೆ. ಆರ್.ಎಸ್.ಎಸ್. ದೇಶಭಕ್ತ ಹಾಗೂ ದೇಶ ಕಾಯುವ ಸಂಘಟನೆ. ಅಲ್ಖೈದಾ ಬಾಂಬಿನ ಮೇಲೆ ವಿಶ್ವಾಸವಿಟ್ಟಿರುವ ಅಂತರಾಷ್ಟ್ರೀಯ ಭಯೋತ್ಪಾದಕ ಸಂಘಟನೆ. ಇವೆರಡರ ನಡುವೆ ಹೋಲಿಕೆ ಬುದ್ಧಿ ಇಲ್ಲದವರು ಮಾತ್ರ ಮಾಡುತ್ತಾರೆ.
ಕಾಂಗ್ರೆಸ್ಸಿಗರು ಅಲ್ಖೈದಾ ಮೇಲೆ ಸಿಂಪಥಿ ತೋರುತ್ತಿದ್ದಾರೆ. ರಾಷ್ಟ್ರಭಕ್ತ ಸಂಘಟನೆ ಜೊತೆ ಹೋಲಿಕೆ ಮಾಡುತ್ತಾ ಅಲ್ಖೈದಾಗೆ ವಕಾಲತ್ತು ವಹಿಸುತ್ತಿದೆ. ಇದರಿಂದ ಇವರ ಅಸಲಿಯತ್ತು ಜನರಿಗೆ ತಿಳಿಯುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
If the Congress is comparing, let the Congress-Al Qaeda compare, Not above. Cellphone Showroom The BJP's national general secretary, CT Ravi, has termed the RSS a patriotic organization against former CM Sidhu. Speaking at Siddaramaiah's statement on the video released by Al Qaeda, Chidambaram said the frustration of the defeat of the Congress was "enlightening." In Uttar Pradesh 399, contesting in the field of 387, you should not be surprised. Cellphone Showroom Patriot & Country Organization
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm