ಬ್ರೇಕಿಂಗ್ ನ್ಯೂಸ್
08-04-22 09:45 pm HK Desk news ಕರ್ನಾಟಕ
ಚಿಕ್ಕಮಗಳೂರು, ಎ.8 : ಅಲ್ಖೈದಾ ಮತ್ತು ಕಾಂಗ್ರೆಸ್ ಒಂದೇ ಕಡೆ ಬ್ಯಾಟಿಂಗ್ ಮಾಡುತ್ತಿದ್ದಾರೆ. ಹೋಲಿಕೆ ಮಾಡುವುದಾದರೆ ಕಾಂಗ್ರೆಸ್-ಅಲ್ಖೈದಾ ಮಧ್ಯೆ ಹೋಲಿಕೆ ಮಾಡಬೇಕು. ಸೂತ್ರಧಾರಿ ಅಲ್ಖೈದಾನೋ, ಪಾತ್ರಧಾರಿ ಕಾಂಗ್ರೆಸ್ಸೋ ಗೊತ್ತಿಲ್ಲ, ಅದು ಗೊತ್ತಾಗಬೇಕು ಎಂದು ಅಲ್ ಖೈದಾ ವಿಡಿಯೋ ಹೇಳಿಕೆ ಬಗ್ಗೆ ಲಘುವಾಗಿ ಹೇಳಿಕೆ ನೀಡಿದ ಸಿದ್ದರಾಮಯ್ಯ ವಿಚಾರದಲ್ಲಿ ಬಿಜೆಪಿ ಮುಖಂಡ ಸಿಟಿ ರವಿ ಟಾಂಗ್ ನೀಡಿದ್ದಾರೆ.
ಕಾಂಗ್ರೆಸ್ ನಾಯಕರು ಸೋಲಿನ ಹತಾಶೆಯಿಂದ ಬುದ್ಧಿ ಭ್ರಮಣೆಯಾದಂತೆ ಮಾತನಾಡುತ್ತಿದ್ದಾರೆ. ಯುಪಿಯಲ್ಲಿ 399ರಲ್ಲಿ ಸ್ಪರ್ಧೆ ಮಾಡಿ 387ರಲ್ಲಿ ಠೇವಣಿ ಹೋದ್ರೆ ಹತಾಶೆ ಕಾಡುತ್ತದೆ. ಪಂಜಾಬ್ನಲ್ಲೂ ಸರ್ಕಾರ ಕಳ್ಕೊಂಡು ಹತಾಶರಾಗಿ ಬುದ್ಧಿಭ್ರಮಣೆಯಾದಂತೆ ಮಾತನಾಡುತ್ತಿದ್ದಾರೆ. ಆರ್.ಎಸ್.ಎಸ್. ದೇಶಭಕ್ತ ಹಾಗೂ ದೇಶ ಕಾಯುವ ಸಂಘಟನೆ. ಅಲ್ಖೈದಾ ಬಾಂಬಿನ ಮೇಲೆ ವಿಶ್ವಾಸವಿಟ್ಟಿರುವ ಅಂತರಾಷ್ಟ್ರೀಯ ಭಯೋತ್ಪಾದಕ ಸಂಘಟನೆ. ಇವೆರಡರ ನಡುವೆ ಹೋಲಿಕೆ ಬುದ್ಧಿ ಇಲ್ಲದವರು ಮಾತ್ರ ಮಾಡುತ್ತಾರೆ.
ಕಾಂಗ್ರೆಸ್ಸಿಗರು ಅಲ್ಖೈದಾ ಮೇಲೆ ಸಿಂಪಥಿ ತೋರುತ್ತಿದ್ದಾರೆ. ರಾಷ್ಟ್ರಭಕ್ತ ಸಂಘಟನೆ ಜೊತೆ ಹೋಲಿಕೆ ಮಾಡುತ್ತಾ ಅಲ್ಖೈದಾಗೆ ವಕಾಲತ್ತು ವಹಿಸುತ್ತಿದೆ. ಇದರಿಂದ ಇವರ ಅಸಲಿಯತ್ತು ಜನರಿಗೆ ತಿಳಿಯುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
If the Congress is comparing, let the Congress-Al Qaeda compare, Not above. Cellphone Showroom The BJP's national general secretary, CT Ravi, has termed the RSS a patriotic organization against former CM Sidhu. Speaking at Siddaramaiah's statement on the video released by Al Qaeda, Chidambaram said the frustration of the defeat of the Congress was "enlightening." In Uttar Pradesh 399, contesting in the field of 387, you should not be surprised. Cellphone Showroom Patriot & Country Organization
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am