ಬ್ರೇಕಿಂಗ್ ನ್ಯೂಸ್
08-04-22 09:45 pm HK Desk news ಕರ್ನಾಟಕ
ಚಿಕ್ಕಮಗಳೂರು, ಎ.8 : ಅಲ್ಖೈದಾ ಮತ್ತು ಕಾಂಗ್ರೆಸ್ ಒಂದೇ ಕಡೆ ಬ್ಯಾಟಿಂಗ್ ಮಾಡುತ್ತಿದ್ದಾರೆ. ಹೋಲಿಕೆ ಮಾಡುವುದಾದರೆ ಕಾಂಗ್ರೆಸ್-ಅಲ್ಖೈದಾ ಮಧ್ಯೆ ಹೋಲಿಕೆ ಮಾಡಬೇಕು. ಸೂತ್ರಧಾರಿ ಅಲ್ಖೈದಾನೋ, ಪಾತ್ರಧಾರಿ ಕಾಂಗ್ರೆಸ್ಸೋ ಗೊತ್ತಿಲ್ಲ, ಅದು ಗೊತ್ತಾಗಬೇಕು ಎಂದು ಅಲ್ ಖೈದಾ ವಿಡಿಯೋ ಹೇಳಿಕೆ ಬಗ್ಗೆ ಲಘುವಾಗಿ ಹೇಳಿಕೆ ನೀಡಿದ ಸಿದ್ದರಾಮಯ್ಯ ವಿಚಾರದಲ್ಲಿ ಬಿಜೆಪಿ ಮುಖಂಡ ಸಿಟಿ ರವಿ ಟಾಂಗ್ ನೀಡಿದ್ದಾರೆ.
ಕಾಂಗ್ರೆಸ್ ನಾಯಕರು ಸೋಲಿನ ಹತಾಶೆಯಿಂದ ಬುದ್ಧಿ ಭ್ರಮಣೆಯಾದಂತೆ ಮಾತನಾಡುತ್ತಿದ್ದಾರೆ. ಯುಪಿಯಲ್ಲಿ 399ರಲ್ಲಿ ಸ್ಪರ್ಧೆ ಮಾಡಿ 387ರಲ್ಲಿ ಠೇವಣಿ ಹೋದ್ರೆ ಹತಾಶೆ ಕಾಡುತ್ತದೆ. ಪಂಜಾಬ್ನಲ್ಲೂ ಸರ್ಕಾರ ಕಳ್ಕೊಂಡು ಹತಾಶರಾಗಿ ಬುದ್ಧಿಭ್ರಮಣೆಯಾದಂತೆ ಮಾತನಾಡುತ್ತಿದ್ದಾರೆ. ಆರ್.ಎಸ್.ಎಸ್. ದೇಶಭಕ್ತ ಹಾಗೂ ದೇಶ ಕಾಯುವ ಸಂಘಟನೆ. ಅಲ್ಖೈದಾ ಬಾಂಬಿನ ಮೇಲೆ ವಿಶ್ವಾಸವಿಟ್ಟಿರುವ ಅಂತರಾಷ್ಟ್ರೀಯ ಭಯೋತ್ಪಾದಕ ಸಂಘಟನೆ. ಇವೆರಡರ ನಡುವೆ ಹೋಲಿಕೆ ಬುದ್ಧಿ ಇಲ್ಲದವರು ಮಾತ್ರ ಮಾಡುತ್ತಾರೆ.
ಕಾಂಗ್ರೆಸ್ಸಿಗರು ಅಲ್ಖೈದಾ ಮೇಲೆ ಸಿಂಪಥಿ ತೋರುತ್ತಿದ್ದಾರೆ. ರಾಷ್ಟ್ರಭಕ್ತ ಸಂಘಟನೆ ಜೊತೆ ಹೋಲಿಕೆ ಮಾಡುತ್ತಾ ಅಲ್ಖೈದಾಗೆ ವಕಾಲತ್ತು ವಹಿಸುತ್ತಿದೆ. ಇದರಿಂದ ಇವರ ಅಸಲಿಯತ್ತು ಜನರಿಗೆ ತಿಳಿಯುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
If the Congress is comparing, let the Congress-Al Qaeda compare, Not above. Cellphone Showroom The BJP's national general secretary, CT Ravi, has termed the RSS a patriotic organization against former CM Sidhu. Speaking at Siddaramaiah's statement on the video released by Al Qaeda, Chidambaram said the frustration of the defeat of the Congress was "enlightening." In Uttar Pradesh 399, contesting in the field of 387, you should not be surprised. Cellphone Showroom Patriot & Country Organization
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm