ಬ್ರೇಕಿಂಗ್ ನ್ಯೂಸ್
09-04-22 02:54 pm Bengaluru Correspondent ಕರ್ನಾಟಕ
ಬೆಂಗಳೂರು, ಎ.9: ಉರ್ದು ಬರಲ್ಲ ಎಂಬ ಕಾರಣಕ್ಕೆ ಯುವಕನ ಕೊಲೆಯಾಗಿತ್ತು ಎಂದು ಹೇಳಿಕೆ ನೀಡಿ ಪೇಚಿಗೆ ಸಿಲುಕಿದ್ದ ಗೃಹ ಸಚಿವರ ಪ್ರಕರಣದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ರವಿಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಗೃಹ ಸಚಿವರ ಹೇಳಿಕೆ ಸರಿ ಇತ್ತು. ಮಾಹಿತಿ ಆಧರಿಸಿಯೇ ಹೇಳಿಕೆ ನೀಡಿದ್ದರು. ಆದರೆ ಬೆಂಗಳೂರು ಪೊಲೀಸ್ ಕಮಿಷನರ್ ಅವರೇ ಸುಳ್ಳು ಹೇಳಿದ್ದಾರೆ ಎಂದು ರವಿಕುಮಾರ್ ಆರೋಪಿಸಿದ್ದಾರೆ.
ಪೊಲೀಸ್ ಕಮಿಷನರ್ ತನ್ನ ತಲೆ ಮೇಲೆ ಬರುತ್ತೆ ಎಂದು ಜನತೆಗೆ ಸುಳ್ಳು ಹೇಳಿದ್ದಾರೆ. ಉರ್ದು ಬರಲ್ಲ ಎಂಬ ಕಾರಣಕ್ಕೆ ಚಂದ್ರುನನ್ನು ಕೊಲೆ ಮಾಡಲಾಗಿತ್ತು. ಇದನ್ನು ಆತನ ಜೊತೆಗಿದ್ದ ಸೈಮನ್ ಹೇಳಿದ್ದಾನೆ. ಚಂದ್ರು ಓಡಿಸ್ತಿದ್ದ ಬೈಕ್ ಆಕ್ಸಿಡೆಂಟ್ ಆಗಿದ್ದು ನಿಜ. ಅಲ್ಲಿ ಗಲಾಟೆ ನಡೆದಿದ್ದು ಮಾತಿಗೆ ಮಾತು ಬೆಳೆದಿತ್ತು. ಈ ವೇಳೆ ಉರ್ದುವಿನಲ್ಲಿ ಮಾತನಾಡುವಂತೆ ಅಲ್ಲಿನ ಸ್ಥಳೀಯರು ಹೇಳಿದ್ದಾರೆ. ಉರ್ದು ನಹೀ ಹೈ ಎಂದು ಹೇಳಿದ್ದಕ್ಕೆ ಚಂದ್ರುವನ್ನು ಚೂರಿಯಿಂದ ಚುಚ್ಚಿ ಕೊಂದಿದ್ದಾರೆ. ಗೂಂಡಾ ಮುಸ್ಲಿಮರು ಈ ಕೃತ್ಯ ಎಸಗಿದ್ದಾರೆ ಎಂದು ರವಿಕುಮಾರ್ ಹೇಳಿದ್ದಾರೆ.

ಈ ವಿಚಾರದಲ್ಲಿ ಗೃಹ ಸಚಿವರು ಹೇಳಿದ್ದರಲ್ಲಿ ಸತ್ಯವಿದೆ. ಪೊಲೀಸ್ ಕಮಿಷನರ್ ಸುಳ್ಳು ಹೇಳಿದ್ದಾರೆ. ಚಂದ್ರು ಗೆಳೆಯ ಸೈಮನ್ ಹೇಳಿದ್ದು ಸತ್ಯವಿದೆ. ಈ ಬಗ್ಗೆ ತನಿಖೆ ನಡೆದರೆ ಸತ್ಯ ಹೊರಬರುತ್ತದೆ ಎಂದು ರವಿಕುಮಾರ್ ಹೇಳಿದ್ದಾರೆ. ದೇಶಾದ್ಯಂತ ಇಂಗ್ಲಿಷಿಗಿಂತ ಹೆಚ್ಚು ಹಿಂದಿಗೆ ಪ್ರಾಶಸ್ತ್ಯ ಕೊಡಬೇಕು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿಕೆಗೆ, ಕರ್ನಾಟಕದಲ್ಲಿ ಕನ್ನಡ ಮೊದಲು. ತಮಿಳುನಾಡಿನಲ್ಲಿ ತಮಿಳು ಮೊದಲು. ಅದರಲ್ಲಿ ಎರಡು ಮಾತಿಲ್ಲ. ರಾಷ್ಟ್ರೀಯ ನೆಲೆಯಲ್ಲಿ ಹಿಂದಿಗೆ ಪ್ರಾಶಸ್ತ್ಯ ಕೊಡಬೇಕು. ಈ ವಿಚಾರದಲ್ಲಿ ನಮ್ಮ ಸರಕಾರ ಬದ್ಧವಾಗಿದೆ. ಕುಮಾರಸ್ವಾಮಿ ಹೇಳಿಕೆಯನ್ನು ಗಮನಿಸಿದ್ದೇನೆ. ಅಲಿಖಿತ ಆಗಿದ್ದರೂ ಹೆಚ್ಚಿನ ಜನರು ಬಳಸ್ತಿರೋದು ಹಿಂದಿ ಎಂದು ರವಿಕುಮಾರ್ ಹೇಳಿದ್ದಾರೆ.
BJP state secretary Ravikumar has made it clear in the case of a home minister, who was caught in a scuffle that a youth was murdered for not being Urdu.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:39 am
HK News Staffer
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am