ಬ್ರೇಕಿಂಗ್ ನ್ಯೂಸ್
09-04-22 02:54 pm Bengaluru Correspondent ಕರ್ನಾಟಕ
ಬೆಂಗಳೂರು, ಎ.9: ಉರ್ದು ಬರಲ್ಲ ಎಂಬ ಕಾರಣಕ್ಕೆ ಯುವಕನ ಕೊಲೆಯಾಗಿತ್ತು ಎಂದು ಹೇಳಿಕೆ ನೀಡಿ ಪೇಚಿಗೆ ಸಿಲುಕಿದ್ದ ಗೃಹ ಸಚಿವರ ಪ್ರಕರಣದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ರವಿಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಗೃಹ ಸಚಿವರ ಹೇಳಿಕೆ ಸರಿ ಇತ್ತು. ಮಾಹಿತಿ ಆಧರಿಸಿಯೇ ಹೇಳಿಕೆ ನೀಡಿದ್ದರು. ಆದರೆ ಬೆಂಗಳೂರು ಪೊಲೀಸ್ ಕಮಿಷನರ್ ಅವರೇ ಸುಳ್ಳು ಹೇಳಿದ್ದಾರೆ ಎಂದು ರವಿಕುಮಾರ್ ಆರೋಪಿಸಿದ್ದಾರೆ.
ಪೊಲೀಸ್ ಕಮಿಷನರ್ ತನ್ನ ತಲೆ ಮೇಲೆ ಬರುತ್ತೆ ಎಂದು ಜನತೆಗೆ ಸುಳ್ಳು ಹೇಳಿದ್ದಾರೆ. ಉರ್ದು ಬರಲ್ಲ ಎಂಬ ಕಾರಣಕ್ಕೆ ಚಂದ್ರುನನ್ನು ಕೊಲೆ ಮಾಡಲಾಗಿತ್ತು. ಇದನ್ನು ಆತನ ಜೊತೆಗಿದ್ದ ಸೈಮನ್ ಹೇಳಿದ್ದಾನೆ. ಚಂದ್ರು ಓಡಿಸ್ತಿದ್ದ ಬೈಕ್ ಆಕ್ಸಿಡೆಂಟ್ ಆಗಿದ್ದು ನಿಜ. ಅಲ್ಲಿ ಗಲಾಟೆ ನಡೆದಿದ್ದು ಮಾತಿಗೆ ಮಾತು ಬೆಳೆದಿತ್ತು. ಈ ವೇಳೆ ಉರ್ದುವಿನಲ್ಲಿ ಮಾತನಾಡುವಂತೆ ಅಲ್ಲಿನ ಸ್ಥಳೀಯರು ಹೇಳಿದ್ದಾರೆ. ಉರ್ದು ನಹೀ ಹೈ ಎಂದು ಹೇಳಿದ್ದಕ್ಕೆ ಚಂದ್ರುವನ್ನು ಚೂರಿಯಿಂದ ಚುಚ್ಚಿ ಕೊಂದಿದ್ದಾರೆ. ಗೂಂಡಾ ಮುಸ್ಲಿಮರು ಈ ಕೃತ್ಯ ಎಸಗಿದ್ದಾರೆ ಎಂದು ರವಿಕುಮಾರ್ ಹೇಳಿದ್ದಾರೆ.

ಈ ವಿಚಾರದಲ್ಲಿ ಗೃಹ ಸಚಿವರು ಹೇಳಿದ್ದರಲ್ಲಿ ಸತ್ಯವಿದೆ. ಪೊಲೀಸ್ ಕಮಿಷನರ್ ಸುಳ್ಳು ಹೇಳಿದ್ದಾರೆ. ಚಂದ್ರು ಗೆಳೆಯ ಸೈಮನ್ ಹೇಳಿದ್ದು ಸತ್ಯವಿದೆ. ಈ ಬಗ್ಗೆ ತನಿಖೆ ನಡೆದರೆ ಸತ್ಯ ಹೊರಬರುತ್ತದೆ ಎಂದು ರವಿಕುಮಾರ್ ಹೇಳಿದ್ದಾರೆ. ದೇಶಾದ್ಯಂತ ಇಂಗ್ಲಿಷಿಗಿಂತ ಹೆಚ್ಚು ಹಿಂದಿಗೆ ಪ್ರಾಶಸ್ತ್ಯ ಕೊಡಬೇಕು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿಕೆಗೆ, ಕರ್ನಾಟಕದಲ್ಲಿ ಕನ್ನಡ ಮೊದಲು. ತಮಿಳುನಾಡಿನಲ್ಲಿ ತಮಿಳು ಮೊದಲು. ಅದರಲ್ಲಿ ಎರಡು ಮಾತಿಲ್ಲ. ರಾಷ್ಟ್ರೀಯ ನೆಲೆಯಲ್ಲಿ ಹಿಂದಿಗೆ ಪ್ರಾಶಸ್ತ್ಯ ಕೊಡಬೇಕು. ಈ ವಿಚಾರದಲ್ಲಿ ನಮ್ಮ ಸರಕಾರ ಬದ್ಧವಾಗಿದೆ. ಕುಮಾರಸ್ವಾಮಿ ಹೇಳಿಕೆಯನ್ನು ಗಮನಿಸಿದ್ದೇನೆ. ಅಲಿಖಿತ ಆಗಿದ್ದರೂ ಹೆಚ್ಚಿನ ಜನರು ಬಳಸ್ತಿರೋದು ಹಿಂದಿ ಎಂದು ರವಿಕುಮಾರ್ ಹೇಳಿದ್ದಾರೆ.
BJP state secretary Ravikumar has made it clear in the case of a home minister, who was caught in a scuffle that a youth was murdered for not being Urdu.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
11-01-26 12:56 pm
Mangaluru Staffer
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm