ಬ್ರೇಕಿಂಗ್ ನ್ಯೂಸ್
09-04-22 09:21 pm HK Desk news ಕರ್ನಾಟಕ
ತುಮಕೂರು, ಎ.9: ಮುಸ್ಲಿಮರ ವಿರುದ್ಧ ಹಿಂದು ಸಂಘಟನೆ ಕಾರ್ಯಕರ್ತರ ಅಭಿಯಾನದಿಂದ ಬೇಸತ್ತ ತುಮಕೂರಿನಲ್ಲಿ ಸಾಮಾಜಿಕ ಕಾರ್ಯಕರ್ತನಾಗಿರುವ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ. ಸಾಮಾಜಿಕ ಕಾರ್ಯಕರ್ತ ಸಾದಿಕ್ ಪಾಷಾ ಎಂಬ ವ್ಯಕ್ತಿ ತನ್ನ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಶಾಂತಿ ವಾತಾವರಣಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಏಪ್ರಿಲ್ 11 ರಂದು ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ತುಮಕೂರಿನ ಎಸ್ಪಿ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ನನ್ನ ಸಾವಿಗೆ ಬಿಜೆಪಿ ಸರ್ಕಾರವೇ ನೇರಹೊಣೆ ಎಂದು ಟ್ವೀಟ್ ಮಾಡಿದ್ದು, ಸಿಎಂ ಬಸವರಾಜ ಬೊಮ್ಮಾಯಿ, ಹೆಚ್.ಡಿ. ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿಜಿ & ಐಜಿಪಿ, ಎಸ್ಪಿಗೆ ಟ್ಯಾಗ್ ಮಾಡಿ ಸಾದಿಕ್ ಪಾಷಾ ಟ್ವೀಟ್ ಮಾಡಿದ್ದಾರೆ.

ನಾನು ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಧೈರ್ಯವಂತನಲ್ಲ. ಆದರೆ ಇದಕ್ಕೆ ಕಾರಣ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವುದು. ಸೂಕ್ತ ಕ್ರಮ ಕೈಗೊಳ್ಳದೆ ಅಧಿಕಾರಕ್ಕಾಗಿ ಮೌನದಲ್ಲಿರುವ ಮಾನ್ಯ ಬಸವರಾಜ ಬೊಮ್ಮಾಯಿ ಮತ್ತು ಆರಗ ಜ್ಞಾನೇಂದ್ರ ತಾವು ಗೃಹ ಸಚಿವರು ಎಂಬ ಪರಿಜ್ಞಾನವಿಲ್ಲದೆ ಅವೈಜ್ಞಾನಿಕ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಬೇಸತ್ತು ಈ ನಿರ್ಧಾರ ಮಾಡಿದ್ದೇನೆ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
Tumkuru Muslim Social worker threatens CM Bommai of suicide due to Hindu outfits campaign against Muslims. He has tweeted this directly to CM Bommai.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm