ಬ್ರೇಕಿಂಗ್ ನ್ಯೂಸ್
23-09-20 05:46 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 23: ಅಧಿವೇಶನದಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಎಪಿಎಂಸಿ ಮಸೂದೆ ಮಂಡಿಸಿದ ಬೆನ್ನೆಲ್ಲೆ ರಾಜ್ಯ ರೈತ ಸಂಘದ ಅಧ್ಯಕ್ಷ ಸೆಪ್ಟೆಂಬರ್ 28ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.
ನಾವು ಬಂದ್ ಹಿಂದಕ್ಕೆ ಪಡೆಯಲ್ಲ, ನೂರಕ್ಕೆ ನೂರರಷ್ಟು ಬಂದ್ ಮಾಡಿಯೇ ಮಾಡುತ್ತೇವೆ ಅಂತಾ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ .
ಸೋಮವಾರ ಬಂದ್ ಗೆ ಕರೆ ನೀಡುವ ಬಗ್ಗೆ ಚರ್ಚೆ ನಡೆಯುತ್ತಿತ್ತು. ನಮ್ಮ ಒತ್ತಾಯಕ್ಕೆ ಮಣಿದು ಮಸೂದೆಯನ್ನ ತಡೆ ಹಿಡಿಯಬಹುದು ಎಂಬ ವಿಶ್ವಾಸವಿತ್ತು. ಆದ್ರೆ ಸರ್ಕಾರದ ಮೊಸಳೆ ಕಣ್ಣೀರು ಎಂಬುವುದು ಖಚಿತವಾಗಿದೆ. ಬೀದಿಯಲ್ಲಿ ನಾವು ಪ್ರತಿಭಟನೆ ಮಾಡುತ್ತಿದ್ದರೂ ನಮ್ಮನ್ನ ಮಾತನಾಡಿಸಲು ಸರ್ಕಾರ ಮುಂದಾಗಿಲ್ಲ. ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದೊಂದು ಕಾಪೋರೇಟ್ ಸರ್ಕಾರವಾಗಿದ್ದು, ಮಸೂದೆ ಬಗ್ಗೆ ರೈತರ ಸಲಹೆ ಸಹ ಪಡೆದುಕೊಂಡಿಲ್ಲ. ಎಪಿಎಂಸಿ ಮಸೂದೆ ರೈತರ ಮರಣ ಶಾಸನವಾಗಿದೆ. ಬಂಡವಾಳ ಶಾಹಿ ಸರ್ಕಾರ ಇದಾಗಿದೆ. ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಿಎಂ ಯಡಿಯೂರಪ್ಪನವರ ಮುಖವಾಡ ಬಯಲಾಗಿದೆ ಎಂದು ಕಿಡಿಕಾರಿದರು.
Join our WhatsApp group for latest news updates (2)
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am