ಬ್ರೇಕಿಂಗ್ ನ್ಯೂಸ್
09-04-22 11:09 pm Bengaluru Correspondent ಕರ್ನಾಟಕ
ಬೆಂಗಳೂರು, ಎ.9 : ಆಮ್ ಆದ್ಮಿ ಪಕ್ಷ ರಾಜ್ಯ ವಿಧಾನಸಭಾ ಚುನಾವಣೆಯತ್ತ ಕಣ್ಣಿಟ್ಟು ಸಿದ್ಧತೆ ಆರಂಭಿಸಿದ್ದು, ಪ್ರಭಾವಿ ನಾಯಕರು, ನಿವೃತ್ತ ಅಧಿಕಾರಿಗಳನ್ನು ಸೆಳೆದುಕೊಳ್ಳಲು ಮುಂದಾಗಿದೆ. ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಆಮ್ ಆದ್ಮಿ ಸೇರಿದ ಬಳಿಕ ಮತ್ತೊಬ್ಬ ನಿವೃತ್ತ ಕೆಎಎಸ್ ಅಧಿಕಾರಿ ಮಥಾಯಿ ಅವರು ಆಪ್ ಸೇರಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಬಂದಿದೆ.
ಕೆಎಎಸ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಕೆ. ಮಥಾಯಿ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯವರು. ಈ ಹಿಂದೆ ಸಕಾಲ ಯೋಜನೆ, ಬಿಬಿಎಂಪಿ ಜಾಹಿರಾತು ವಿಭಾಗದಲ್ಲಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಮಥಾಯಿ, 2020ರಲ್ಲಿ ಸೇವೆಯಿಂದ ನಿವೃತ್ತರಾಗಿದ್ದರು. ತಮ್ಮ ದಿಟ್ಟ ನಿಲುವು, ಕ್ರಮಗಳಿಂದ ಸರ್ಕಾರವನ್ನೇ ಎದುರು ಹಾಕಿಕೊಂಡು ಸುದ್ದಿಯಾಗಿದ್ದವರು ಮಥಾಯಿ.

ಮಥಾಯಿ ಅವರು ಏಪ್ರಿಲ್ 21 ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯುವ ರೈತ ಸಂಘದ ಕಾರ್ಯಕ್ರಮದಲ್ಲಿ ಆಮ್ ಆದ್ಮಿ ಪಕ್ಷ ಸೇರಲಿದ್ದಾರೆ ಎನ್ನಲಾಗುತ್ತಿದೆ. ಕಾರ್ಯಕ್ರಮದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪಾಲ್ಗೊಳ್ಳುವ ನಿರೀಕ್ಷೆಗಳಿವೆ. ಇದೇ ವೇಳೆ, ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ಆಪ್'ಗೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನುವ ಮಾಹಿತಿಗಳಿವೆ.

ಸಿದ್ದರಾಮಯ್ಯ ಅವರ ಕೆಲ ಬೆಂಬಲಿಗರು ಕೂಡ ಬಾದಾಮಿ ಕ್ಷೇತ್ರದಲ್ಲಿ ಆಪ್ ಸೇರ್ಪಡೆಗೊಳ್ಳಲು ಉತ್ಸುಕರಾಗಿದ್ದಾರೆ. ಕುರುಬ ಸಮುದಾಯಕ್ಕೆ ಸೇರಿದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರೊಬ್ಬರು ಭಾಸ್ಕರ್ ರಾವ್ ಅವರೊಂದಿಗೆ ದೆಹಲಿಯಲ್ಲಿ ಆಪ್ ಸೇರಿದ್ದರು. ಅಲ್ಲದೆ, ರಾಜ್ಯದ ವಿವಿಧೆಡೆ ಯಡಿಯೂರಪ್ಪ ಬೆಂಬಲಿಗರು ಮತ್ತು ಸಿದ್ದರಾಮಯ್ಯ ಬೆಂಬಲಿಗರು ಆಪ್ ಪಕ್ಷ ಸೇರಲು ಮುಂದಾಗಿದ್ದಾರೆ ಎನ್ನುವ ಮಾಹಿತಿಗಳಿವೆ. ಸದ್ಯದಲ್ಲೇ ಕೇಜ್ರಿವಾಲ್ ರಾಜ್ಯ ಪ್ರವಾಸ ಮಾಡಲಿದ್ದು ಆ ಹೊತ್ತಿಗೆ ಈ ವಿಚಾರ ಪಕ್ಕಾ ಆಗಲಿದೆ.
The aam aadmi party (aap) is gearing up for the assembly elections in the state to rope in influential leaders and retired bureaucrats. after former ips officer bhaskar rao joined the aam aadmi party( aap), another retired kas officer mathai is all set to join aap.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am