ಬ್ರೇಕಿಂಗ್ ನ್ಯೂಸ್
11-04-22 01:46 pm HK Desk news ಕರ್ನಾಟಕ
ವಿಜಯಪುರ, ಎ.11: ಸಚಿವ ಸಂಪುಟ ಬದಲಾವಣೆ ಮಾಡ್ತಾರೋ, ಪುನರ್ ರಚನೆ ಮಾಡ್ತಾರೋ ಯಾವುದರ ಬಗ್ಗೆನೂ ಸ್ಪಷ್ಟವಾದ ಸಂದೇಶ ಕೇಂದ್ರದಿಂದ ಬಂದಿಲ್ಲ. ಈಗ ನಾವು ಏನೇ ಮಾತನಾಡಿದ್ರೂ ಅದು ಊಹಾಪೋಹ ಆಗುತ್ತದೆ. ಪಕ್ಷದ ಕಾರ್ಯಕಾರಿಣಿ ಬಳಿಕ ಒಟ್ಟಾರೆ ಒಳ್ಳೆ ಬೆಳವಣಿಗೆ ಆಗುತ್ತದೆ ಎಂದು ಬಿಜೆಪಿ ರೆಬೆಲ್ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ.
ವೈಯಕ್ತಿಕ ಹಾಗೂ ಕಾರ್ಯಕಾರಿಣಿ ಕೆಲಸದ ನಿಮಿತ್ತ ನಾನು ದೆಹಲಿಗೆ ಹೋಗಿದ್ದೆ. ಮಂತ್ರಿಯಾಗಲು ಲಾಬಿ ಮಾಡೋದಕ್ಕೆ ನಾನು ದೆಹಲಿಗೆ ಹೋಗಿಲ್ಲ. ಈ ಮೊದಲೂ ಅರವಿಂದ ಬೆಲ್ಲದ ಜೊತೆ ನಾನು ದೆಹಲಿಗೆ ಹೋಗಿದ್ದೆ, ಮಂತ್ರಿಗೋಸ್ಕರ ಹೋಗಿರಲಿಲ್ಲ ಎಂದಿದ್ದಾರೆ ಯತ್ನಾಳ್. ನೀವು ಸಚಿವನಾಗಲು ವಿಜಯೇಂದ್ರ ಅಡ್ಡಗಾಲು ಹಾಕುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಕೇಳಿದ್ದಕ್ಕೆ ಎಂತೆಂಥವರನ್ನೋ ಮನೆಯಲ್ಲಿ ಕೂಡಿಸಿದೆ ಹೈಕಮಾಂಡ್, ಇನ್ನು ವಿಜಯೇಂದ್ರ ಯಾವ ಗಿಡದ ತೊಪ್ಪಲು. ನನ್ನಿಂದ ಬಿಜೆಪಿ ಎನ್ನುವವರನ್ನೇ ಮನೆಯಲ್ಲಿ ಕೂಡಿಸಿದ್ದಾರೆ, ವಿಜಯೇಂದ್ರ ಮೊನ್ನೆ ಮೊನ್ನೆ ಹುಟ್ಟಿದ ಹುಡುಗ. ಬಿಜೆಪಿಯಲ್ಲಿ ಇನ್ಮುಂದೆ ವಂಶ ಪಾರಂಪರೆಗೆ ಅವಕಾಶವಿಲ್ಲ. ಪರಿವಾರ ವಾದ್ ಬಿಜೆಪಿಯಲ್ಲಿ ನಡೆಯಲ್ಲ ಎಂದು ಎಂದು ಪ್ರಧಾನ ಮಂತ್ರಿಗಳು ನಾಲ್ಕೈದು ಬಾರಿ ಹೇಳಿದ್ದಾರೆ. ಮಕ್ಕಳಿಗೆ, ಮೊಮ್ಮಕ್ಕಳಿಗೆ ಟಿಕೆಟ್ ಕೊಡುವ ಕಾಲ ಬಿಜೆಪಿಯಲ್ಲಿ ಹೋಯ್ತು.

ಮೊನ್ನೆ ಉತ್ತರ ಪ್ರದೇಶದಲ್ಲಿ ಈ ಪ್ರಯೋಗ ಆಗಿದೆ. ಅಪ್ಪನ ಜಾಗ ನನಗೆ ಬೇಕು, ಅಪ್ಪನ ಜಾಗ ನನಗೆ ಕೊಡಿ ಎನ್ನುವುದು ಇನ್ಮುಂದೆ ಯಾವುದು ಉಳಿಯಲ್ಲ ಎಂಬ ವಿಶ್ವಾಸ ನನಗಿದೆ. ಆ ಭ್ರಮೆಯಲ್ಲಿ ಇರುವುದಕ್ಕಿಂದ ಈಗೇನಾದ್ರೂ ಉದ್ಯೋಗ ಮಾಡಿಕೊಂಡಿದ್ರೆ ಅದರಲ್ಲೇ ಮುಂದುವರೆಯುವುದು ಒಳ್ಳೆಯದು ಎಂದು ಯಡಿಯೂರಪ್ಪ ಮತ್ತು ಅವರ ಪುತ್ರನಿಗೆ ಟಾಂಗ್ ನೀಡಿದ್ದಾರೆ.
Karnataka Yatnal talks about cabinet expansion and surgery.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm