ಬ್ರೇಕಿಂಗ್ ನ್ಯೂಸ್
11-04-22 02:17 pm HK Desk news ಕರ್ನಾಟಕ
ಬೆಳಗಾವಿ, ಎ.11: ಹಿಂದು ಸಂಘಟನೆಗಳು ರಾಜ್ಯದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹಾಕುತ್ತಿರುವ ವಿಚಾರದ ಬಗ್ಗೆ ಸಚಿವ ಜೆ.ಸಿ. ಮಾಧುಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ. ಎಲ್ಲರಿಗೂ ವ್ಯಾಪಾರ ಮಾಡುವ ಹಕ್ಕು ಇದೆ. ಅದನ್ನ ನಾವು ಕಿತ್ತುಕೊಳ್ಳೋಕೆ ಆಗಲ್ಲ ಎಂದು ಮಾಧುಸ್ವಾಮಿ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಡನಿ ಗ್ರಾಮದಲ್ಲಿ ಸಚಿವ ಜೆ.ಸಿ. ಮಾಧುಸ್ವಾಮಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು ಹಿಂದು ಪರ ಸಂಘಟನೆಗಳು ಯಾಕೆ ಈ ರೀತಿ ಮಾಡುತ್ತಿವೆಯೋ ಗೊತ್ತಿಲ್ಲ. ಸಂಘಟನೆಗಳ ವರ್ತನೆ ಮಿತಿ ಮೀರಿದರೆ ಅವರ ಮೇಲೆ ಸರಕಾರ ಕ್ರಮ ಕೈಗೊಳ್ಳುತ್ತೆ. ಈ ದೇಶ ಎಲ್ಲರಿಗೂ ಸೇರಿದ್ದು,
ಸ್ವಾತಂತ್ರ್ಯದ ಹೊತ್ತಿನಲ್ಲಿ ಯಾರೆಲ್ಲ ಭಾರತದಲ್ಲಿ ಉಳಿದಿದ್ದಾರೋ ಎಲ್ಲರೂ ಭಾರತೀಯರೇ. ಈಗ ವಿವಾದ ಸೃಷ್ಟಿ ಮಾಡುವುದರಲ್ಲಿ ಅರ್ಥವಿಲ್ಲ. ಇಂತಹದಕ್ಕೆಲ್ಲ ಸರಕಾರ ಹೆಚ್ಚು ಮಹತ್ವ ಕೊಡಲ್ಲ ಎಂದಿದ್ದಾರೆ.
ರಾಜ್ಯದಲ್ಲಿ ಕಾನೂನು ಪಾಲನೆ ಆಗುತ್ತಿಲ್ಲ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು ಉಡುಪಿ ಕಾಲೇಜಿನಲ್ಲಿ ಹಿಜಾಬ್ ಗಲಾಟೆನೇ ಇರಲಿಲ್ಲ. ಆರು ಹೆಣ್ಣು ಮಕ್ಕಳಿಂದ ಶುರುವಾದ ಗಲಾಟೆ ಒಂದೊಂದು ದಿಕ್ಕಿನಲ್ಲಿ ಸಾಗುತ್ತಿದೆ. ಇದನ್ನ ಹತೋಟಿಗೆ ತರಲು ಪ್ರಯತ್ನ ಮಾಡುತ್ತೇವೆ.
ಎಲ್ಲೆಲ್ಲೋ ಆಗುವ ಘಟನೆಗಳಿಗೆ ಸರಕಾರ ದಿಢೀರ್ ಸ್ಪಂದನೆ ಮಾಡಲು ಆಗೊದಿಲ್ಲ. ಗಮನಕ್ಕೆ ಬಂದ ಮೇಲೆ ಒಂದೊಂದೇ ಸಮಸ್ಯೆಯನ್ನು ಖಂಡಿತ ಬಗೆ ಹರಿಸುತ್ತೇವೆ ಎಂದು ಹೇಳಿದ್ದಾರೆ.
Everyone has the right to do business. we can't take it away," madhuswamy said. This country belongs to all and all those who remained in india at the time of independence are indians.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm