ಬ್ರೇಕಿಂಗ್ ನ್ಯೂಸ್
11-04-22 02:17 pm HK Desk news ಕರ್ನಾಟಕ
ಬೆಳಗಾವಿ, ಎ.11: ಹಿಂದು ಸಂಘಟನೆಗಳು ರಾಜ್ಯದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹಾಕುತ್ತಿರುವ ವಿಚಾರದ ಬಗ್ಗೆ ಸಚಿವ ಜೆ.ಸಿ. ಮಾಧುಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ. ಎಲ್ಲರಿಗೂ ವ್ಯಾಪಾರ ಮಾಡುವ ಹಕ್ಕು ಇದೆ. ಅದನ್ನ ನಾವು ಕಿತ್ತುಕೊಳ್ಳೋಕೆ ಆಗಲ್ಲ ಎಂದು ಮಾಧುಸ್ವಾಮಿ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಡನಿ ಗ್ರಾಮದಲ್ಲಿ ಸಚಿವ ಜೆ.ಸಿ. ಮಾಧುಸ್ವಾಮಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು ಹಿಂದು ಪರ ಸಂಘಟನೆಗಳು ಯಾಕೆ ಈ ರೀತಿ ಮಾಡುತ್ತಿವೆಯೋ ಗೊತ್ತಿಲ್ಲ. ಸಂಘಟನೆಗಳ ವರ್ತನೆ ಮಿತಿ ಮೀರಿದರೆ ಅವರ ಮೇಲೆ ಸರಕಾರ ಕ್ರಮ ಕೈಗೊಳ್ಳುತ್ತೆ. ಈ ದೇಶ ಎಲ್ಲರಿಗೂ ಸೇರಿದ್ದು,
ಸ್ವಾತಂತ್ರ್ಯದ ಹೊತ್ತಿನಲ್ಲಿ ಯಾರೆಲ್ಲ ಭಾರತದಲ್ಲಿ ಉಳಿದಿದ್ದಾರೋ ಎಲ್ಲರೂ ಭಾರತೀಯರೇ. ಈಗ ವಿವಾದ ಸೃಷ್ಟಿ ಮಾಡುವುದರಲ್ಲಿ ಅರ್ಥವಿಲ್ಲ. ಇಂತಹದಕ್ಕೆಲ್ಲ ಸರಕಾರ ಹೆಚ್ಚು ಮಹತ್ವ ಕೊಡಲ್ಲ ಎಂದಿದ್ದಾರೆ.
ರಾಜ್ಯದಲ್ಲಿ ಕಾನೂನು ಪಾಲನೆ ಆಗುತ್ತಿಲ್ಲ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು ಉಡುಪಿ ಕಾಲೇಜಿನಲ್ಲಿ ಹಿಜಾಬ್ ಗಲಾಟೆನೇ ಇರಲಿಲ್ಲ. ಆರು ಹೆಣ್ಣು ಮಕ್ಕಳಿಂದ ಶುರುವಾದ ಗಲಾಟೆ ಒಂದೊಂದು ದಿಕ್ಕಿನಲ್ಲಿ ಸಾಗುತ್ತಿದೆ. ಇದನ್ನ ಹತೋಟಿಗೆ ತರಲು ಪ್ರಯತ್ನ ಮಾಡುತ್ತೇವೆ.
ಎಲ್ಲೆಲ್ಲೋ ಆಗುವ ಘಟನೆಗಳಿಗೆ ಸರಕಾರ ದಿಢೀರ್ ಸ್ಪಂದನೆ ಮಾಡಲು ಆಗೊದಿಲ್ಲ. ಗಮನಕ್ಕೆ ಬಂದ ಮೇಲೆ ಒಂದೊಂದೇ ಸಮಸ್ಯೆಯನ್ನು ಖಂಡಿತ ಬಗೆ ಹರಿಸುತ್ತೇವೆ ಎಂದು ಹೇಳಿದ್ದಾರೆ.
Everyone has the right to do business. we can't take it away," madhuswamy said. This country belongs to all and all those who remained in india at the time of independence are indians.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am