ಬ್ರೇಕಿಂಗ್ ನ್ಯೂಸ್
11-04-22 02:17 pm HK Desk news ಕರ್ನಾಟಕ
ಬೆಳಗಾವಿ, ಎ.11: ಹಿಂದು ಸಂಘಟನೆಗಳು ರಾಜ್ಯದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹಾಕುತ್ತಿರುವ ವಿಚಾರದ ಬಗ್ಗೆ ಸಚಿವ ಜೆ.ಸಿ. ಮಾಧುಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ. ಎಲ್ಲರಿಗೂ ವ್ಯಾಪಾರ ಮಾಡುವ ಹಕ್ಕು ಇದೆ. ಅದನ್ನ ನಾವು ಕಿತ್ತುಕೊಳ್ಳೋಕೆ ಆಗಲ್ಲ ಎಂದು ಮಾಧುಸ್ವಾಮಿ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಡನಿ ಗ್ರಾಮದಲ್ಲಿ ಸಚಿವ ಜೆ.ಸಿ. ಮಾಧುಸ್ವಾಮಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು ಹಿಂದು ಪರ ಸಂಘಟನೆಗಳು ಯಾಕೆ ಈ ರೀತಿ ಮಾಡುತ್ತಿವೆಯೋ ಗೊತ್ತಿಲ್ಲ. ಸಂಘಟನೆಗಳ ವರ್ತನೆ ಮಿತಿ ಮೀರಿದರೆ ಅವರ ಮೇಲೆ ಸರಕಾರ ಕ್ರಮ ಕೈಗೊಳ್ಳುತ್ತೆ. ಈ ದೇಶ ಎಲ್ಲರಿಗೂ ಸೇರಿದ್ದು,
ಸ್ವಾತಂತ್ರ್ಯದ ಹೊತ್ತಿನಲ್ಲಿ ಯಾರೆಲ್ಲ ಭಾರತದಲ್ಲಿ ಉಳಿದಿದ್ದಾರೋ ಎಲ್ಲರೂ ಭಾರತೀಯರೇ. ಈಗ ವಿವಾದ ಸೃಷ್ಟಿ ಮಾಡುವುದರಲ್ಲಿ ಅರ್ಥವಿಲ್ಲ. ಇಂತಹದಕ್ಕೆಲ್ಲ ಸರಕಾರ ಹೆಚ್ಚು ಮಹತ್ವ ಕೊಡಲ್ಲ ಎಂದಿದ್ದಾರೆ.
ರಾಜ್ಯದಲ್ಲಿ ಕಾನೂನು ಪಾಲನೆ ಆಗುತ್ತಿಲ್ಲ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು ಉಡುಪಿ ಕಾಲೇಜಿನಲ್ಲಿ ಹಿಜಾಬ್ ಗಲಾಟೆನೇ ಇರಲಿಲ್ಲ. ಆರು ಹೆಣ್ಣು ಮಕ್ಕಳಿಂದ ಶುರುವಾದ ಗಲಾಟೆ ಒಂದೊಂದು ದಿಕ್ಕಿನಲ್ಲಿ ಸಾಗುತ್ತಿದೆ. ಇದನ್ನ ಹತೋಟಿಗೆ ತರಲು ಪ್ರಯತ್ನ ಮಾಡುತ್ತೇವೆ.
ಎಲ್ಲೆಲ್ಲೋ ಆಗುವ ಘಟನೆಗಳಿಗೆ ಸರಕಾರ ದಿಢೀರ್ ಸ್ಪಂದನೆ ಮಾಡಲು ಆಗೊದಿಲ್ಲ. ಗಮನಕ್ಕೆ ಬಂದ ಮೇಲೆ ಒಂದೊಂದೇ ಸಮಸ್ಯೆಯನ್ನು ಖಂಡಿತ ಬಗೆ ಹರಿಸುತ್ತೇವೆ ಎಂದು ಹೇಳಿದ್ದಾರೆ.
Everyone has the right to do business. we can't take it away," madhuswamy said. This country belongs to all and all those who remained in india at the time of independence are indians.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm