ಬ್ರೇಕಿಂಗ್ ನ್ಯೂಸ್
11-04-22 02:17 pm HK Desk news ಕರ್ನಾಟಕ
ಬೆಳಗಾವಿ, ಎ.11: ಹಿಂದು ಸಂಘಟನೆಗಳು ರಾಜ್ಯದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹಾಕುತ್ತಿರುವ ವಿಚಾರದ ಬಗ್ಗೆ ಸಚಿವ ಜೆ.ಸಿ. ಮಾಧುಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ. ಎಲ್ಲರಿಗೂ ವ್ಯಾಪಾರ ಮಾಡುವ ಹಕ್ಕು ಇದೆ. ಅದನ್ನ ನಾವು ಕಿತ್ತುಕೊಳ್ಳೋಕೆ ಆಗಲ್ಲ ಎಂದು ಮಾಧುಸ್ವಾಮಿ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಡನಿ ಗ್ರಾಮದಲ್ಲಿ ಸಚಿವ ಜೆ.ಸಿ. ಮಾಧುಸ್ವಾಮಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು ಹಿಂದು ಪರ ಸಂಘಟನೆಗಳು ಯಾಕೆ ಈ ರೀತಿ ಮಾಡುತ್ತಿವೆಯೋ ಗೊತ್ತಿಲ್ಲ. ಸಂಘಟನೆಗಳ ವರ್ತನೆ ಮಿತಿ ಮೀರಿದರೆ ಅವರ ಮೇಲೆ ಸರಕಾರ ಕ್ರಮ ಕೈಗೊಳ್ಳುತ್ತೆ. ಈ ದೇಶ ಎಲ್ಲರಿಗೂ ಸೇರಿದ್ದು,
ಸ್ವಾತಂತ್ರ್ಯದ ಹೊತ್ತಿನಲ್ಲಿ ಯಾರೆಲ್ಲ ಭಾರತದಲ್ಲಿ ಉಳಿದಿದ್ದಾರೋ ಎಲ್ಲರೂ ಭಾರತೀಯರೇ. ಈಗ ವಿವಾದ ಸೃಷ್ಟಿ ಮಾಡುವುದರಲ್ಲಿ ಅರ್ಥವಿಲ್ಲ. ಇಂತಹದಕ್ಕೆಲ್ಲ ಸರಕಾರ ಹೆಚ್ಚು ಮಹತ್ವ ಕೊಡಲ್ಲ ಎಂದಿದ್ದಾರೆ.
ರಾಜ್ಯದಲ್ಲಿ ಕಾನೂನು ಪಾಲನೆ ಆಗುತ್ತಿಲ್ಲ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು ಉಡುಪಿ ಕಾಲೇಜಿನಲ್ಲಿ ಹಿಜಾಬ್ ಗಲಾಟೆನೇ ಇರಲಿಲ್ಲ. ಆರು ಹೆಣ್ಣು ಮಕ್ಕಳಿಂದ ಶುರುವಾದ ಗಲಾಟೆ ಒಂದೊಂದು ದಿಕ್ಕಿನಲ್ಲಿ ಸಾಗುತ್ತಿದೆ. ಇದನ್ನ ಹತೋಟಿಗೆ ತರಲು ಪ್ರಯತ್ನ ಮಾಡುತ್ತೇವೆ.
ಎಲ್ಲೆಲ್ಲೋ ಆಗುವ ಘಟನೆಗಳಿಗೆ ಸರಕಾರ ದಿಢೀರ್ ಸ್ಪಂದನೆ ಮಾಡಲು ಆಗೊದಿಲ್ಲ. ಗಮನಕ್ಕೆ ಬಂದ ಮೇಲೆ ಒಂದೊಂದೇ ಸಮಸ್ಯೆಯನ್ನು ಖಂಡಿತ ಬಗೆ ಹರಿಸುತ್ತೇವೆ ಎಂದು ಹೇಳಿದ್ದಾರೆ.
Everyone has the right to do business. we can't take it away," madhuswamy said. This country belongs to all and all those who remained in india at the time of independence are indians.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:39 am
HK News Staffer
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am