ಬ್ರೇಕಿಂಗ್ ನ್ಯೂಸ್
11-04-22 04:12 pm HK Desk news ಕರ್ನಾಟಕ
ಚಿಕ್ಕಮಗಳೂರು, ಎ.11 : ಯಾರೇ ಕಾನೂನನ್ನ ಕೈಗೆತ್ತಿಕೊಂಡ್ರೂ ಅದು ತಪ್ಪೇ. ಆದರೆ ಕಲ್ಲಂಗಡಿ ಹಣ್ಣಿನ ಬಗ್ಗೆ ಕನಿಕರ ತೋರಿಸುವವರು, ತಲೆ ಹೊಡೆದಾಗ ಯಾಕೆ ಕನಿಕರ ತೋರಿಸಲಿಲ್ಲ ಅನ್ನೋದನ್ನು ಕೇಳಬೇಕಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.
ಕಲ್ಲಂಗಡಿ ವ್ಯಾಪಾರಿ ಬಗ್ಗೆ ಕುಮಾರಸ್ವಾಮಿ, ಸಿದ್ದರಾಮಯ್ಯ ಇಬ್ಬರ ಹೇಳಿಕೆಯನ್ನೂ ನಾನು ಗಮನಿಸಿದ್ದೇನೆ. ಅಖಂಡ ಶ್ರೀನಿವಾಸ್ ಅವರ ಮನೆಗೆ ಬೆಂಕಿ ಬಿದ್ದಾಗ ಎಲ್ಲರೂ ಸುಮ್ಮನಿದ್ದರು. ಕಲ್ಲಂಗಡಿ ಹಣ್ಣಿನ ಬಗ್ಗೆ ತೋರಿಸುವ ಕಳಕಳಿ, ಸಂಕಟವನ್ನ ತಲೆ ಹೊಡೆದಾಗಲೂ ತೋರಿಸಲಿ. ತಲೆ ಹೊಡೆದಾಗ ಯಾಕೆ ಎಲ್ಲರೂ ಸುಮ್ಮನಿರುತ್ತಾರೆ. ನಾವು ಖಂಡಿಸಿದರೆ ವೋಟು ಹೋಗುತ್ತೆ ಅನ್ನೋ ಸಂಕಟನಾ?ಎಂದು ಸೀಟಿ ರವಿ ಮಾರ್ಮಿಕ ಪ್ರಶ್ನೆ ಎತ್ತಿದ್ದಾರೆ. ಆದ್ರೆ ಕಾನೂನನ್ನ ಯಾರು ಕೈಗೆತ್ತಿಕೊಳ್ಳುವುದನ್ನೂ ನಾವು ಸಮರ್ಥಿಸುವುದಿಲ್ಲ. ಅಲ್ಲಿ ಯಾರು ತಪ್ಪು ಮಾಡಿದ್ದಾರೋ ಅವರ ಬಗ್ಗೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಅವರಿಗೆ ಮಾತ್ರ ರಕ್ತ ಕೆಂಪಗೆ ಇರೋದಾ.. ನಮಗಿಲ್ವಾ?
ಚಂದ್ರು ಹತ್ಯೆ ಬಗ್ಗೆ ಸಚಿವರು ಮತ್ತು ಪೊಲೀಸರ ಪ್ರತ್ಯೇಕ ಹೇಳಿಕೆ ಕುರಿತು ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ರವಿ, ಚಂದ್ರು ಹತ್ಯೆ ಕುರಿತು ಆತನ ತಾಯಿ, ಪ್ರತ್ಯಕ್ಷದರ್ಶಿ ಹೇಳಿಕೆ ಕೊಟ್ಟಿದ್ದಾರೆ. ಆದರೆ ಹತ್ಯಾ ಮೂಲ ಬಿಟ್ಟು ಬೇರೆಲ್ಲ ವಿಚಾರಗಳು ಚರ್ಚೆಯಾಗುತ್ತಿವೆ. ಹತ್ಯೆ ಮಾಡಿದ್ದೇ ಒಂದು ಅಪರಾಧ, ಅಂತಹ ಮನಸ್ಥಿತಿ ಇವರಿಗೆ ಯಾಕೆ ಬಂತು? ಈ ಬಗ್ಗೆ ಎಲ್ಲರೂ ಯೋಚನೆ ಮಾಡಬೇಕು. ಸಣ್ಣ ಸಣ್ಣ ವಿಚಾರಗಳಿಗೆ ಅವರು ಯಾಕೆ ಕೆರಳುತ್ತಾರೆ. ಅಖಂಡ ಶ್ರೀನಿವಾಸ್ ಮನೆಗೆ ಯಾಕೆ ಎಲ್ಲರೂ ಸೇರಿ ಬೆಂಕಿ ಹಾಕಿದ್ದರು ? ಅವರಿಗೆ ಮಾತ್ರ ರಕ್ತ ಕೆಂಪಗೆ ಇರೋದಾ, ನಮಗೆ ಇಲ್ವಾ.? ಹರ್ಷನ ಹತ್ಯೆ ಮಾಡುವ ಮನಸ್ಥಿತಿ ಯಾಕೆ ಬಂತು ? ಈ ಎಲ್ಲದರ ಬಗ್ಗೆ ಗಂಭೀರವಾಗಿ ಯೋಚನೆ ಮಾಡಲಿ ಎಂದು ಟಾಂಗ್ ನೀಡಿದ್ದಾರೆ.
Chikmagalur Right wing activists vandalise Muslim traders shop CT Ravi questions why congress shows so much concern where they never showed on people who were killed.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm