ಬ್ರೇಕಿಂಗ್ ನ್ಯೂಸ್
11-04-22 04:12 pm HK Desk news ಕರ್ನಾಟಕ
ಚಿಕ್ಕಮಗಳೂರು, ಎ.11 : ಯಾರೇ ಕಾನೂನನ್ನ ಕೈಗೆತ್ತಿಕೊಂಡ್ರೂ ಅದು ತಪ್ಪೇ. ಆದರೆ ಕಲ್ಲಂಗಡಿ ಹಣ್ಣಿನ ಬಗ್ಗೆ ಕನಿಕರ ತೋರಿಸುವವರು, ತಲೆ ಹೊಡೆದಾಗ ಯಾಕೆ ಕನಿಕರ ತೋರಿಸಲಿಲ್ಲ ಅನ್ನೋದನ್ನು ಕೇಳಬೇಕಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.
ಕಲ್ಲಂಗಡಿ ವ್ಯಾಪಾರಿ ಬಗ್ಗೆ ಕುಮಾರಸ್ವಾಮಿ, ಸಿದ್ದರಾಮಯ್ಯ ಇಬ್ಬರ ಹೇಳಿಕೆಯನ್ನೂ ನಾನು ಗಮನಿಸಿದ್ದೇನೆ. ಅಖಂಡ ಶ್ರೀನಿವಾಸ್ ಅವರ ಮನೆಗೆ ಬೆಂಕಿ ಬಿದ್ದಾಗ ಎಲ್ಲರೂ ಸುಮ್ಮನಿದ್ದರು. ಕಲ್ಲಂಗಡಿ ಹಣ್ಣಿನ ಬಗ್ಗೆ ತೋರಿಸುವ ಕಳಕಳಿ, ಸಂಕಟವನ್ನ ತಲೆ ಹೊಡೆದಾಗಲೂ ತೋರಿಸಲಿ. ತಲೆ ಹೊಡೆದಾಗ ಯಾಕೆ ಎಲ್ಲರೂ ಸುಮ್ಮನಿರುತ್ತಾರೆ. ನಾವು ಖಂಡಿಸಿದರೆ ವೋಟು ಹೋಗುತ್ತೆ ಅನ್ನೋ ಸಂಕಟನಾ?ಎಂದು ಸೀಟಿ ರವಿ ಮಾರ್ಮಿಕ ಪ್ರಶ್ನೆ ಎತ್ತಿದ್ದಾರೆ. ಆದ್ರೆ ಕಾನೂನನ್ನ ಯಾರು ಕೈಗೆತ್ತಿಕೊಳ್ಳುವುದನ್ನೂ ನಾವು ಸಮರ್ಥಿಸುವುದಿಲ್ಲ. ಅಲ್ಲಿ ಯಾರು ತಪ್ಪು ಮಾಡಿದ್ದಾರೋ ಅವರ ಬಗ್ಗೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
ಅವರಿಗೆ ಮಾತ್ರ ರಕ್ತ ಕೆಂಪಗೆ ಇರೋದಾ.. ನಮಗಿಲ್ವಾ?
ಚಂದ್ರು ಹತ್ಯೆ ಬಗ್ಗೆ ಸಚಿವರು ಮತ್ತು ಪೊಲೀಸರ ಪ್ರತ್ಯೇಕ ಹೇಳಿಕೆ ಕುರಿತು ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ರವಿ, ಚಂದ್ರು ಹತ್ಯೆ ಕುರಿತು ಆತನ ತಾಯಿ, ಪ್ರತ್ಯಕ್ಷದರ್ಶಿ ಹೇಳಿಕೆ ಕೊಟ್ಟಿದ್ದಾರೆ. ಆದರೆ ಹತ್ಯಾ ಮೂಲ ಬಿಟ್ಟು ಬೇರೆಲ್ಲ ವಿಚಾರಗಳು ಚರ್ಚೆಯಾಗುತ್ತಿವೆ. ಹತ್ಯೆ ಮಾಡಿದ್ದೇ ಒಂದು ಅಪರಾಧ, ಅಂತಹ ಮನಸ್ಥಿತಿ ಇವರಿಗೆ ಯಾಕೆ ಬಂತು? ಈ ಬಗ್ಗೆ ಎಲ್ಲರೂ ಯೋಚನೆ ಮಾಡಬೇಕು. ಸಣ್ಣ ಸಣ್ಣ ವಿಚಾರಗಳಿಗೆ ಅವರು ಯಾಕೆ ಕೆರಳುತ್ತಾರೆ. ಅಖಂಡ ಶ್ರೀನಿವಾಸ್ ಮನೆಗೆ ಯಾಕೆ ಎಲ್ಲರೂ ಸೇರಿ ಬೆಂಕಿ ಹಾಕಿದ್ದರು ? ಅವರಿಗೆ ಮಾತ್ರ ರಕ್ತ ಕೆಂಪಗೆ ಇರೋದಾ, ನಮಗೆ ಇಲ್ವಾ.? ಹರ್ಷನ ಹತ್ಯೆ ಮಾಡುವ ಮನಸ್ಥಿತಿ ಯಾಕೆ ಬಂತು ? ಈ ಎಲ್ಲದರ ಬಗ್ಗೆ ಗಂಭೀರವಾಗಿ ಯೋಚನೆ ಮಾಡಲಿ ಎಂದು ಟಾಂಗ್ ನೀಡಿದ್ದಾರೆ.
Chikmagalur Right wing activists vandalise Muslim traders shop CT Ravi questions why congress shows so much concern where they never showed on people who were killed.
06-02-25 07:55 pm
Bangalore Correspondent
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
06-02-25 05:37 pm
HK News Desk
ಅಮೆರಿಕದಲ್ಲಿ ಅಕ್ರಮ ವಲಸಿಗರ ಗಡೀಪಾರು ; ಪ್ರಧಾನಿ ಮೋ...
06-02-25 02:21 pm
Kerala Suicide, Ragging: ಕೇರಳದಲ್ಲಿ 15ರ ಬಾಲಕ ಮ...
04-02-25 10:49 pm
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
06-02-25 10:16 pm
Mangalore Correspondent
Prasad Attavar, Saloon Attack, Mangalore: ಮಸಾ...
05-02-25 10:51 pm
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
06-02-25 09:32 pm
HK News Desk
Kalaburagi, Reels,weapons, Crime: ಕಲಬುರಗಿ ; ಶ...
06-02-25 04:35 pm
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm
Ullal Police Station, Mangalore, Crime: ಪಿಎಸ್...
03-02-25 05:46 pm