ಬ್ರೇಕಿಂಗ್ ನ್ಯೂಸ್
11-04-22 08:33 pm Bengaluru Correspondent ಕರ್ನಾಟಕ
ಬೆಂಗಳೂರು, ಎ.11: ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಟ್ವೀಟ್ ವಾರ್ ನಡೆಸಿದೆ. ಕಾಂಗ್ರೆಸ್ ಪದಾಧಿಕಾರಿಗಳ ಪಟ್ಟಿ ವಿಚಾರದಲ್ಲಿ ಟೀಕೆ ಮಾಡಿದ್ದು ಕಾಂಗ್ರೆಸ್ ಪಕ್ಷದಲ್ಲಿ ಸತ್ಯಕ್ಕೆ ಬೆಲೆ ಇಲ್ಲ ಎಂದು ಹೇಳಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಕರ್ನಾಟಕ, ಕೆಪಿಸಿಸಿಯ ಭ್ರಷ್ಟಾಧ್ಯಕ್ಷರ ಪರ್ಸೆಂಟೇಜ್ ರಾಜಕೀಯ ಬಯಲು ಮಾಡಿದ ಸಲೀಂ ಅಹ್ಮದ್ಗೆ ಗೇಟ್ ಪಾಸ್. ಭ್ರಷ್ಟಾಧ್ಯಕ್ಷರ ಪರ್ಸೆಂಟೇಜ್ ರಾಜಕೀಯಕ್ಕೆ ಹೂಂ ಗುಟ್ಟಿದ ಉಗ್ರಪ್ಪಗೆ ಉಪಾಧ್ಯಕ್ಷ ಪಟ್ಟ ಎಂದು ಲೇವಡಿ ಮಾಡಿದೆ.
ಸಿದ್ದರಾಮಯ್ಯ ಅವರೆದುರು ಡಿಕೆಶಿ ಇಷ್ಟೊಂದು ತತ್ತರಿಸಿದ್ದೇಕೆ? ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಗ್ಗೆ ಪಕ್ಷದ ಕಚೇರಿಯಲ್ಲೇ ಕುಳಿತು ಭ್ರಷ್ಟಾಚಾರದ ಆರೋಪ ಮಾಡಿದ ಉಗ್ರಪ್ಪನವರಿಗೆ ಉಪಾಧ್ಯಕ್ಷ ಸ್ಥಾನ! ಪಕ್ಷದಿಂದ ಉಚ್ಚಾಟನೆಗೊಂಡ ನಲಪಾಡ್ ಯುವ ಕ್ರಾಂಗ್ರೆಸ್ ಅಧ್ಯಕ್ಷ, ಕಾಂಗ್ರೆಸ್ ಪಕ್ಷದಲ್ಲಿ ಜವಾಬ್ದಾರಿ ಪಡೆಯಲು ಇದೇ ಮಾನದಂಡವೇ ? ಎಂದು ಪ್ರಶ್ನಿಸಿದೆ.
ಭಾರತದ ಅತ್ಯಂತ ಹಿರಿಯ ಯುವನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿ 150 ಸ್ಥಾನ ಗೆಲ್ಲುವುದೇ ನಮ್ಮ ಗುರಿ ಎಂದಿದ್ದರು. ಆದರೆ ಇದನ್ನು ಅಪಾರ್ಥ ಮಾಡಿಕೊಂಡ ಡಿಕೆ ಶಿವಕುಮಾರ್ ಅವರು 150+ ಪದಾಧಿಕಾರಿಗಳನ್ನು ನೇಮಿಸಿದ್ದಾರೆ. ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವುದು ಅಸಾಧ್ಯ ಎಂದುಕೊಂಡು 150+ ಪದಾಧಿಕಾರಿಗಳಿಗೆ ಅವಕಾಶ ನೀಡಿದ್ದೇ? ಎಂದು ವ್ಯಂಗ್ಯವಾಗಿ ಕೇಳಿದೆ.
BJP has launched a twitter war against congress leaders. he also criticised the list of congress office-bearers, saying truth has no value in the congress party.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm