ಬ್ರೇಕಿಂಗ್ ನ್ಯೂಸ್
11-04-22 08:33 pm Bengaluru Correspondent ಕರ್ನಾಟಕ
ಬೆಂಗಳೂರು, ಎ.11: ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಟ್ವೀಟ್ ವಾರ್ ನಡೆಸಿದೆ. ಕಾಂಗ್ರೆಸ್ ಪದಾಧಿಕಾರಿಗಳ ಪಟ್ಟಿ ವಿಚಾರದಲ್ಲಿ ಟೀಕೆ ಮಾಡಿದ್ದು ಕಾಂಗ್ರೆಸ್ ಪಕ್ಷದಲ್ಲಿ ಸತ್ಯಕ್ಕೆ ಬೆಲೆ ಇಲ್ಲ ಎಂದು ಹೇಳಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಕರ್ನಾಟಕ, ಕೆಪಿಸಿಸಿಯ ಭ್ರಷ್ಟಾಧ್ಯಕ್ಷರ ಪರ್ಸೆಂಟೇಜ್ ರಾಜಕೀಯ ಬಯಲು ಮಾಡಿದ ಸಲೀಂ ಅಹ್ಮದ್ಗೆ ಗೇಟ್ ಪಾಸ್. ಭ್ರಷ್ಟಾಧ್ಯಕ್ಷರ ಪರ್ಸೆಂಟೇಜ್ ರಾಜಕೀಯಕ್ಕೆ ಹೂಂ ಗುಟ್ಟಿದ ಉಗ್ರಪ್ಪಗೆ ಉಪಾಧ್ಯಕ್ಷ ಪಟ್ಟ ಎಂದು ಲೇವಡಿ ಮಾಡಿದೆ.

ಸಿದ್ದರಾಮಯ್ಯ ಅವರೆದುರು ಡಿಕೆಶಿ ಇಷ್ಟೊಂದು ತತ್ತರಿಸಿದ್ದೇಕೆ? ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಗ್ಗೆ ಪಕ್ಷದ ಕಚೇರಿಯಲ್ಲೇ ಕುಳಿತು ಭ್ರಷ್ಟಾಚಾರದ ಆರೋಪ ಮಾಡಿದ ಉಗ್ರಪ್ಪನವರಿಗೆ ಉಪಾಧ್ಯಕ್ಷ ಸ್ಥಾನ! ಪಕ್ಷದಿಂದ ಉಚ್ಚಾಟನೆಗೊಂಡ ನಲಪಾಡ್ ಯುವ ಕ್ರಾಂಗ್ರೆಸ್ ಅಧ್ಯಕ್ಷ, ಕಾಂಗ್ರೆಸ್ ಪಕ್ಷದಲ್ಲಿ ಜವಾಬ್ದಾರಿ ಪಡೆಯಲು ಇದೇ ಮಾನದಂಡವೇ ? ಎಂದು ಪ್ರಶ್ನಿಸಿದೆ.
ಭಾರತದ ಅತ್ಯಂತ ಹಿರಿಯ ಯುವನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿ 150 ಸ್ಥಾನ ಗೆಲ್ಲುವುದೇ ನಮ್ಮ ಗುರಿ ಎಂದಿದ್ದರು. ಆದರೆ ಇದನ್ನು ಅಪಾರ್ಥ ಮಾಡಿಕೊಂಡ ಡಿಕೆ ಶಿವಕುಮಾರ್ ಅವರು 150+ ಪದಾಧಿಕಾರಿಗಳನ್ನು ನೇಮಿಸಿದ್ದಾರೆ. ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವುದು ಅಸಾಧ್ಯ ಎಂದುಕೊಂಡು 150+ ಪದಾಧಿಕಾರಿಗಳಿಗೆ ಅವಕಾಶ ನೀಡಿದ್ದೇ? ಎಂದು ವ್ಯಂಗ್ಯವಾಗಿ ಕೇಳಿದೆ.
BJP has launched a twitter war against congress leaders. he also criticised the list of congress office-bearers, saying truth has no value in the congress party.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am