ಬ್ರೇಕಿಂಗ್ ನ್ಯೂಸ್
11-04-22 08:33 pm Bengaluru Correspondent ಕರ್ನಾಟಕ
ಬೆಂಗಳೂರು, ಎ.11: ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಟ್ವೀಟ್ ವಾರ್ ನಡೆಸಿದೆ. ಕಾಂಗ್ರೆಸ್ ಪದಾಧಿಕಾರಿಗಳ ಪಟ್ಟಿ ವಿಚಾರದಲ್ಲಿ ಟೀಕೆ ಮಾಡಿದ್ದು ಕಾಂಗ್ರೆಸ್ ಪಕ್ಷದಲ್ಲಿ ಸತ್ಯಕ್ಕೆ ಬೆಲೆ ಇಲ್ಲ ಎಂದು ಹೇಳಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಕರ್ನಾಟಕ, ಕೆಪಿಸಿಸಿಯ ಭ್ರಷ್ಟಾಧ್ಯಕ್ಷರ ಪರ್ಸೆಂಟೇಜ್ ರಾಜಕೀಯ ಬಯಲು ಮಾಡಿದ ಸಲೀಂ ಅಹ್ಮದ್ಗೆ ಗೇಟ್ ಪಾಸ್. ಭ್ರಷ್ಟಾಧ್ಯಕ್ಷರ ಪರ್ಸೆಂಟೇಜ್ ರಾಜಕೀಯಕ್ಕೆ ಹೂಂ ಗುಟ್ಟಿದ ಉಗ್ರಪ್ಪಗೆ ಉಪಾಧ್ಯಕ್ಷ ಪಟ್ಟ ಎಂದು ಲೇವಡಿ ಮಾಡಿದೆ.

ಸಿದ್ದರಾಮಯ್ಯ ಅವರೆದುರು ಡಿಕೆಶಿ ಇಷ್ಟೊಂದು ತತ್ತರಿಸಿದ್ದೇಕೆ? ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಗ್ಗೆ ಪಕ್ಷದ ಕಚೇರಿಯಲ್ಲೇ ಕುಳಿತು ಭ್ರಷ್ಟಾಚಾರದ ಆರೋಪ ಮಾಡಿದ ಉಗ್ರಪ್ಪನವರಿಗೆ ಉಪಾಧ್ಯಕ್ಷ ಸ್ಥಾನ! ಪಕ್ಷದಿಂದ ಉಚ್ಚಾಟನೆಗೊಂಡ ನಲಪಾಡ್ ಯುವ ಕ್ರಾಂಗ್ರೆಸ್ ಅಧ್ಯಕ್ಷ, ಕಾಂಗ್ರೆಸ್ ಪಕ್ಷದಲ್ಲಿ ಜವಾಬ್ದಾರಿ ಪಡೆಯಲು ಇದೇ ಮಾನದಂಡವೇ ? ಎಂದು ಪ್ರಶ್ನಿಸಿದೆ.
ಭಾರತದ ಅತ್ಯಂತ ಹಿರಿಯ ಯುವನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿ 150 ಸ್ಥಾನ ಗೆಲ್ಲುವುದೇ ನಮ್ಮ ಗುರಿ ಎಂದಿದ್ದರು. ಆದರೆ ಇದನ್ನು ಅಪಾರ್ಥ ಮಾಡಿಕೊಂಡ ಡಿಕೆ ಶಿವಕುಮಾರ್ ಅವರು 150+ ಪದಾಧಿಕಾರಿಗಳನ್ನು ನೇಮಿಸಿದ್ದಾರೆ. ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವುದು ಅಸಾಧ್ಯ ಎಂದುಕೊಂಡು 150+ ಪದಾಧಿಕಾರಿಗಳಿಗೆ ಅವಕಾಶ ನೀಡಿದ್ದೇ? ಎಂದು ವ್ಯಂಗ್ಯವಾಗಿ ಕೇಳಿದೆ.
BJP has launched a twitter war against congress leaders. he also criticised the list of congress office-bearers, saying truth has no value in the congress party.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm