ಬ್ರೇಕಿಂಗ್ ನ್ಯೂಸ್
11-04-22 08:33 pm Bengaluru Correspondent ಕರ್ನಾಟಕ
ಬೆಂಗಳೂರು, ಎ.11: ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಟ್ವೀಟ್ ವಾರ್ ನಡೆಸಿದೆ. ಕಾಂಗ್ರೆಸ್ ಪದಾಧಿಕಾರಿಗಳ ಪಟ್ಟಿ ವಿಚಾರದಲ್ಲಿ ಟೀಕೆ ಮಾಡಿದ್ದು ಕಾಂಗ್ರೆಸ್ ಪಕ್ಷದಲ್ಲಿ ಸತ್ಯಕ್ಕೆ ಬೆಲೆ ಇಲ್ಲ ಎಂದು ಹೇಳಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಕರ್ನಾಟಕ, ಕೆಪಿಸಿಸಿಯ ಭ್ರಷ್ಟಾಧ್ಯಕ್ಷರ ಪರ್ಸೆಂಟೇಜ್ ರಾಜಕೀಯ ಬಯಲು ಮಾಡಿದ ಸಲೀಂ ಅಹ್ಮದ್ಗೆ ಗೇಟ್ ಪಾಸ್. ಭ್ರಷ್ಟಾಧ್ಯಕ್ಷರ ಪರ್ಸೆಂಟೇಜ್ ರಾಜಕೀಯಕ್ಕೆ ಹೂಂ ಗುಟ್ಟಿದ ಉಗ್ರಪ್ಪಗೆ ಉಪಾಧ್ಯಕ್ಷ ಪಟ್ಟ ಎಂದು ಲೇವಡಿ ಮಾಡಿದೆ.
ಸಿದ್ದರಾಮಯ್ಯ ಅವರೆದುರು ಡಿಕೆಶಿ ಇಷ್ಟೊಂದು ತತ್ತರಿಸಿದ್ದೇಕೆ? ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಗ್ಗೆ ಪಕ್ಷದ ಕಚೇರಿಯಲ್ಲೇ ಕುಳಿತು ಭ್ರಷ್ಟಾಚಾರದ ಆರೋಪ ಮಾಡಿದ ಉಗ್ರಪ್ಪನವರಿಗೆ ಉಪಾಧ್ಯಕ್ಷ ಸ್ಥಾನ! ಪಕ್ಷದಿಂದ ಉಚ್ಚಾಟನೆಗೊಂಡ ನಲಪಾಡ್ ಯುವ ಕ್ರಾಂಗ್ರೆಸ್ ಅಧ್ಯಕ್ಷ, ಕಾಂಗ್ರೆಸ್ ಪಕ್ಷದಲ್ಲಿ ಜವಾಬ್ದಾರಿ ಪಡೆಯಲು ಇದೇ ಮಾನದಂಡವೇ ? ಎಂದು ಪ್ರಶ್ನಿಸಿದೆ.
ಭಾರತದ ಅತ್ಯಂತ ಹಿರಿಯ ಯುವನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿ 150 ಸ್ಥಾನ ಗೆಲ್ಲುವುದೇ ನಮ್ಮ ಗುರಿ ಎಂದಿದ್ದರು. ಆದರೆ ಇದನ್ನು ಅಪಾರ್ಥ ಮಾಡಿಕೊಂಡ ಡಿಕೆ ಶಿವಕುಮಾರ್ ಅವರು 150+ ಪದಾಧಿಕಾರಿಗಳನ್ನು ನೇಮಿಸಿದ್ದಾರೆ. ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವುದು ಅಸಾಧ್ಯ ಎಂದುಕೊಂಡು 150+ ಪದಾಧಿಕಾರಿಗಳಿಗೆ ಅವಕಾಶ ನೀಡಿದ್ದೇ? ಎಂದು ವ್ಯಂಗ್ಯವಾಗಿ ಕೇಳಿದೆ.
BJP has launched a twitter war against congress leaders. he also criticised the list of congress office-bearers, saying truth has no value in the congress party.
18-05-24 10:01 pm
Bangalore Correspondent
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
Bangalore KSRTC Bus accident, Bridge: ಡ್ರೈವರ್...
18-05-24 04:18 pm
Haveri Lokayukta arrest Police: ಇಸ್ಪೀಟ್ ಆಡಿಸಲ...
18-05-24 10:25 am
18-05-24 10:18 pm
HK News Desk
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
PM Modi, Ayodhya Ram Temple, Yogi Adityanath:...
17-05-24 05:59 pm
18-05-24 10:31 pm
Mangalore Correspondent
Raghupati Bhat, BJP, Mangalore: ಬಿಜೆಪಿಯಲ್ಲಿ ಗ...
18-05-24 05:13 pm
Mangalore Naturals Ice Cream owner, Raghunand...
18-05-24 11:48 am
Mangalore News, Traffic police video: ಪೊಲೀಸ್...
17-05-24 09:17 pm
MLA Ashok Rai Puttur: ಶಾಸಕನಾಗಿ ಒಂದು ವರ್ಷ ; ಜನ...
17-05-24 04:32 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm