ಬ್ರೇಕಿಂಗ್ ನ್ಯೂಸ್
11-04-22 08:33 pm Bengaluru Correspondent ಕರ್ನಾಟಕ
ಬೆಂಗಳೂರು, ಎ.11: ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಟ್ವೀಟ್ ವಾರ್ ನಡೆಸಿದೆ. ಕಾಂಗ್ರೆಸ್ ಪದಾಧಿಕಾರಿಗಳ ಪಟ್ಟಿ ವಿಚಾರದಲ್ಲಿ ಟೀಕೆ ಮಾಡಿದ್ದು ಕಾಂಗ್ರೆಸ್ ಪಕ್ಷದಲ್ಲಿ ಸತ್ಯಕ್ಕೆ ಬೆಲೆ ಇಲ್ಲ ಎಂದು ಹೇಳಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಕರ್ನಾಟಕ, ಕೆಪಿಸಿಸಿಯ ಭ್ರಷ್ಟಾಧ್ಯಕ್ಷರ ಪರ್ಸೆಂಟೇಜ್ ರಾಜಕೀಯ ಬಯಲು ಮಾಡಿದ ಸಲೀಂ ಅಹ್ಮದ್ಗೆ ಗೇಟ್ ಪಾಸ್. ಭ್ರಷ್ಟಾಧ್ಯಕ್ಷರ ಪರ್ಸೆಂಟೇಜ್ ರಾಜಕೀಯಕ್ಕೆ ಹೂಂ ಗುಟ್ಟಿದ ಉಗ್ರಪ್ಪಗೆ ಉಪಾಧ್ಯಕ್ಷ ಪಟ್ಟ ಎಂದು ಲೇವಡಿ ಮಾಡಿದೆ.

ಸಿದ್ದರಾಮಯ್ಯ ಅವರೆದುರು ಡಿಕೆಶಿ ಇಷ್ಟೊಂದು ತತ್ತರಿಸಿದ್ದೇಕೆ? ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಗ್ಗೆ ಪಕ್ಷದ ಕಚೇರಿಯಲ್ಲೇ ಕುಳಿತು ಭ್ರಷ್ಟಾಚಾರದ ಆರೋಪ ಮಾಡಿದ ಉಗ್ರಪ್ಪನವರಿಗೆ ಉಪಾಧ್ಯಕ್ಷ ಸ್ಥಾನ! ಪಕ್ಷದಿಂದ ಉಚ್ಚಾಟನೆಗೊಂಡ ನಲಪಾಡ್ ಯುವ ಕ್ರಾಂಗ್ರೆಸ್ ಅಧ್ಯಕ್ಷ, ಕಾಂಗ್ರೆಸ್ ಪಕ್ಷದಲ್ಲಿ ಜವಾಬ್ದಾರಿ ಪಡೆಯಲು ಇದೇ ಮಾನದಂಡವೇ ? ಎಂದು ಪ್ರಶ್ನಿಸಿದೆ.
ಭಾರತದ ಅತ್ಯಂತ ಹಿರಿಯ ಯುವನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿ 150 ಸ್ಥಾನ ಗೆಲ್ಲುವುದೇ ನಮ್ಮ ಗುರಿ ಎಂದಿದ್ದರು. ಆದರೆ ಇದನ್ನು ಅಪಾರ್ಥ ಮಾಡಿಕೊಂಡ ಡಿಕೆ ಶಿವಕುಮಾರ್ ಅವರು 150+ ಪದಾಧಿಕಾರಿಗಳನ್ನು ನೇಮಿಸಿದ್ದಾರೆ. ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವುದು ಅಸಾಧ್ಯ ಎಂದುಕೊಂಡು 150+ ಪದಾಧಿಕಾರಿಗಳಿಗೆ ಅವಕಾಶ ನೀಡಿದ್ದೇ? ಎಂದು ವ್ಯಂಗ್ಯವಾಗಿ ಕೇಳಿದೆ.
BJP has launched a twitter war against congress leaders. he also criticised the list of congress office-bearers, saying truth has no value in the congress party.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm